![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 1, 2019, 5:24 AM IST
ಪುಣೆ : ಕೋರೇಗಾಂವ್ – ಭೀಮಾ ಐತಿಹಾಸಿಕ ಕದನದ 201ನೇ ವರ್ಷಾಚರಣೆ ಇಂದಿಲ್ಲಿ ನಡೆಯಲಿದ್ದು ಸುಮಾರು ಐದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಭೀಮಾ ಕೋರೇಗಾಂವ್ 201ನೇ ವರ್ಷಾಚರಣೆ ಪ್ರಯುಕ್ತ ಸಮಾವೇಶಗೊಳ್ಳವ ಜನರು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪೆರ್ಣೆ ಗ್ರಾಮಕ್ಕೆ ಸಮೀಪದ ಜಯ ಸ್ತಂಭಕ್ಕೆ
ಭೇಟಿ ನೀಡಲಿದ್ದಾರೆ.
ಕಳೆದ ವರ್ಷ ನಡೆದಿದ್ದ ಕಾರ್ಯಕ್ರಮದ ವೇಳೆ ಓರ್ವ ಮೃತಪಟ್ಟು ಇತರ ಅನೇಕರು ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಭಾರೀ ಭದ್ರತೆಯನ್ನು ಈ ಬಾರಿ ಆಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ದೊಂಬಿ ನಿಗ್ರಹ ದಳದ ಮೂರು ತಂಡಗಳು ಮತ್ತು ಬಾಂಬ್ ವಿಲೇವಾರಿ ದಳದ ತಂಡಗಳನ್ನು ಈ ಬಾರಿ ಮುನ್ನೆಚ್ಚರಿಕೆಯ ಕ್ರಮವಾಗಿ ನಿಯೋಜಿಸಲಾಗಿದೆ.
ಐದು ಸಾವಿರ ಪೊಲೀಸರು, ರಾಜ್ಯ ಮೀಸಲು ಪೊಲೀಸ್ ಪಡೆಯ 12 ತಂಡಗಳು, 1,000 ಹೋಮ್ ಗಾರ್ಡ್ ಸಿಬಂದಿಗಳು ಮತ್ತು 500 ಪರಿಸ್ಥಿತಿ-ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ನಿನ್ನೆ ಸೋಮವಾರ ಮಹಾರಾಷ್ಟ್ರದ ವಿವಿಧ ಭಾಗಗಳಿಂದ 18,000 ಕ್ಕೂ ಅಧಿಕ ಸಂದರ್ಶಕರು ಇಲ್ಲಿಗೆ ಬಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.