Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ


Team Udayavani, Aug 31, 2024, 5:07 PM IST

Robbery: ಸ್ಕೂಟಿ ನಿಲ್ಲಿಸಿ ವಡಾಪಾವ್ ತರಲು ಹೋಗಿ 5 ಲಕ್ಷದ ಚಿನ್ನಾಭರಣ ಕಳೆದುಕೊಂಡ ದಂಪತಿ

ಪುಣೆ: ವೃದ್ಧ ದಂಪತಿಗಳು ತಮ್ಮ ದ್ವಿಚಕ್ರ ವಾಹನವನ್ನು ರಸ್ತೆ ಬದಿ ನಿಲ್ಲಿಸಿ ವಡಾಪಾವ್ ತರಲು ಹೋಗಿ ಬರುವಷ್ಟರಲ್ಲಿ ಸ್ಕೂಟಿಯಲ್ಲಿದ್ದ ಐದು ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳರ ಪಾಲಾಗಿದೆ.

ಈ ಘಟನೆ ಕಳೆದ ಗುರುವಾರ (ಆಗಸ್ಟ್ 29) ರಂದು ಮಧ್ಯಾಹ್ನ ನಾಲ್ಕು ಗಂಟೆಯ ಸುಮಾರಿಗೆ ನಡೆದಿದೆ. ವೃದ್ಧ ದಂಪತಿಗಳು ಬ್ಯಾಂಕಿನಲ್ಲಿದ್ದ ತಮ್ಮ ಆಭರಣಗಳನ್ನು ಪಡೆದುಕೊಂಡು ಮನೆಗೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ದಂಪತಿಗೆ ವಡಾಪಾವ್ ತಿನ್ನುವ ಆಸೆಯಾಗಿದೆ ಅದರಂತೆ ದಂಪತಿ ಹೋಟೆಲ್ ಬಳಿ ತಮ್ಮ ಸ್ಕೂಟಿ ನಿಲ್ಲಿಸಿ ಪತಿ ವಡಾಪಾವ್ ತರಲು ಹೋಗಿದ್ದಾರೆ ಆದರೆ ಪತ್ನಿ ಸ್ಕೂಟಿ ಬಳಿಯೇ ನಿಂತಿದ್ದು ಆದರೆ ಇದನ್ನು ಗಮನಿಸಿದ ಇಬ್ಬರು ಕಳ್ಳರ ತಂಡದಲ್ಲಿ ಓರ್ವ ಸ್ಕೂಟಿ ಬಳಿ ಹೊಂಚು ಹಾಕುತ್ತಿದ್ದ ಆದರೆ ಇದು ವೃದ್ಧ ಮಹಿಳೆಯ ಗಮನಕ್ಕೆ ಬಂದಿಲ್ಲ ಅಷ್ಟೋತ್ತಿಗಾಗಲೇ ಕಳ್ಳರ ತಂಡದಲ್ಲಿದ್ದ ಇನ್ನೋರ್ವ ಬೈಕಿನಲ್ಲಿ ಬಂದು ವೃದ್ಧ ಮಹಿಳೆಯ ಬಳಿ ಹಣ ಬಿದ್ದಿದೆ ಎಂದು ಹೇಳುತ್ತಾನೆ ಯುವಕನ ಮಾತು ನಂಬಿ ಸ್ಕೂಟಿಯ ಹಿಂಬದಿಗೆ ಮಹಿಳೆ ಹೋದದ್ದನ್ನು ಗಮನಿಸುತ್ತಿದ್ದ ಇನ್ನೋರ್ವ ಕೂಡಲೇ ಸ್ಕೂಟಿಯ ಎದುರು ಇರಿಸಿದ್ದ ಚಿನ್ನಾಭರಣಗಳ ಬ್ಯಾಗ್ ಎಗರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಇತ್ತ ಕಳ್ಳ ಬ್ಯಾಗ್ ಎಗರಿಸುತ್ತಿರುವುದನ್ನು ಗಮನಿಸಿದ ಮಹಿಳೆ ಬೊಬ್ಬೆ ಹೊಡೆದು ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಳ್ಳರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ.

ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

 

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.