Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ


Team Udayavani, Jul 5, 2024, 5:00 PM IST

pune

ಮುಂಬೈ: ದೇಶದ ಗಮನ ಸೆಳೆದ ಪುಣೆಯ ಪೋರ್ಷೆ ಅಪಘಾತದಲ್ಲಿ (Pune Porsche crash) ಇಬ್ಬರು ಟೆಕ್ಕಿಗಳನ್ನು ಬಲಿತೆಗೆದುಕೊಂಡಿದ್ದ 17 ವರ್ಷದ ಬಾಲಾಪರಾಧಿಯು ತನ್ನ ಜಾಮೀನು ಷರತ್ತುಗಳನ್ನು ಅನುಸರಿಸಿ ಜುವೆನೈಲ್ ಜಸ್ಟೀಸ್ ಬೋರ್ಡ್‌ ಗೆ (JJB) ರಸ್ತೆ ಸುರಕ್ಷತೆಯ ಕುರಿತು 300 ಪದಗಳ ಪ್ರಬಂಧವನ್ನು ಸಲ್ಲಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಕಳೆದ ಬುಧವಾರ ರಸ್ತೆ ಸುರಕ್ಷತೆಯ ಕುರಿತು 300 ಪದಗಳ ಪ್ರಬಂಧವನ್ನು ಸಲ್ಲಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೇ 19ರಂದು ಕಲ್ಯಾಣಿ ನಗರದಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಜುವೆನೈಲ್ ಜಸ್ಟೀಸ್ ಬೋರ್ಡ್‌ ಪ್ರಬಂಧ ಬರೆಯುವ ಷರತ್ತಿನಡಿ ಬಾಲಕನಿಗೆ ಜಮೀನು ನೀಡಿತ್ತು. ಬಳಿಕ ಆತನನ್ನು ಮತ್ತೆ ಬಂಧಿಸಲಾಗಿತ್ತು. ಆದರೆ ಇತ್ತೀಚೆಗೆ ಬಾಂಬೆ ಹೈಕೋರ್ಟ್ ಅವರ ಬಂಧನ ಅಕ್ರಮ ಎಂದು ತೀರ್ಪು ನೀಡಿ ಬಿಡುಗಡೆಗೆ ಆದೇಶಿಸಿತ್ತು.

ಆದ ಕುಡಿದ ಅಮಲಿನಲ್ಲಿ ಪೋರ್ಷೆ ಚಾಲನೆ ಮಾಡುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಏತನ್ಮಧ್ಯೆ, ಜುಲೈ 2 ರಂದು, ಪುಣೆ ನ್ಯಾಯಾಲಯವು ಬಾಲಾಪರಾಧಿಯ ತಂದೆ ಮತ್ತು ಅಜ್ಜನಿಗೆ ಜಾಮೀನು ನೀಡಿದೆ. ಅವರು ತಮ್ಮ ಕುಟುಂಬದ ಚಾಲಕನನ್ನು ಅಪಹರಿಸಿ ಆತ ಅಪಘಾತದ ಹೊಣೆಗಾರಿಕೆಯನ್ನು ಹೊರುವಂತೆ ಒತ್ತಾಯಿಸಿದ ಆರೋಪ ಹೊಂದಿದ್ದಾರೆ.

ಟಾಪ್ ನ್ಯೂಸ್

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ‌ ಪತ್ತೆ

Sirsi: ಗದ್ದೆ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ

Neha Hiremath Case; 483-page charge sheet was submitted by the CID

Neha Hiremath Case; 483 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದ ಸಿಐಡಿ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

14

ಪ್ರಭಾಸ್‌ – ಸಂದೀಪ್‌ ವಂಗಾ ʼಸ್ಪಿರಿಟ್‌ʼನಲ್ಲಿ ವಿಲನ್‌ ಪಾತ್ರಕ್ಕೆ ಕೊರಿಯಾದ ಖ್ಯಾತ ನಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ

Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ

ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Compulsory menstrual leave issue; What did the Supreme Court say?

Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.