LPG ಸಿಲಿಂಡರ್ಗೂ ಶೀಘ್ರ ಕ್ಯುಆರ್ ಕೋಡ್!
ಸಿಲಿಂಡರ್ ಕಳವು ತಡೆಗೆ ಸರಕಾರ ಹೊಸ ಕ್ರಮ
Team Udayavani, Jul 6, 2024, 6:30 AM IST
ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ಗಳ ಕಳವು ತಡೆಯಲು, ಅವುಗಳ ದಾಸ್ತಾನು ನಿರ್ವಹಣೆಗೆ ಅನುಕೂಲ ವಾಗುವಂತೆ ಕ್ಯುಆರ್ ಕೋಡ್ಗಳನ್ನು ಅಭಿವೃದ್ದಿ ಪಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಶೀಘ್ರವೇ ಕ್ಯುಆರ್ ಕೋಡ್ ಹೊಂದಿರುವ ಎಲ್ಪಿಜಿ ಸಿಲಿಂಡರ್ಗಳು ಲಭ್ಯವಾಗಲಿವೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಪೆಟ್ರೋಲಿ ಯಂ ಹಾಗೂ ಸ್ಫೋಟಕ ಸುರಕ್ಷತ ಸಂಸ್ಥೆ (ಪಿಇಎಸ್ಒ)ಯ ಎಲ್ಲ ಪಾಲುದಾರರೊಂದಿಗೆ ನಡೆಸಿದ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾವಿಸ ಲಾಗಿದೆ. ಸಿಲಿಂಡರ್ಗಳ ಟ್ರ್ಯಾಕಿಂಗ್, ಟ್ರೇಸಿಂಗ್ ಹಾಗೂ ನಿರ್ವಹಣೆಗೆ ಈ ಕ್ರಮ ಸಹಾಯಕಾರಿಯಾಗಿರಲಿದೆ ಎಂದು ಹೇಳಿದ್ದಾರೆ.
ಜನವಸತಿ ಬಳಿ ಪೆಟ್ರೋಲ್ ಪಂಪ್- ನಿಯಮ ರೂಪಿಸಲು ಸೂಚನೆ: ಜನವಸತಿಯ 35ರಿಂದ 50 ಮೀಟರ್ಗಳ ಅಂತರದಲ್ಲಿ ಪೆಟ್ರೋಲ್ ಪಂಪ್ಗಳನ್ನು ತೆರೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸುರಕ್ಷತ ಕ್ರಮಗಳ ಮಾದರಿಯನ್ನು ರೂಪಿಸುವಂತೆ ಸಚಿವ ಪಿಯೂಷ್ ಗೋಯಲ್ , ಪೆಟ್ರೋಲ್ ಮತ್ತು ಸ್ಫೋಟಕ ಸುರಕ್ಷತ ಸಂಸ್ಥೆಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.