Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ


Team Udayavani, Oct 25, 2024, 7:15 AM IST

office- bank

ಹೊಸದಿಲ್ಲಿ: ಕೋವಿಡ್‌-19 ಬಂದ ಮೇಲಂತೂ ಐಟಿ-ಬಿಟಿ ಕಂಪೆನಿಗಳಲ್ಲಿ ವರ್ಕ್‌ ಫ್ರಂ ಹೋಂ ಹೆಚ್ಚಾಗಿತ್ತು. ಇಷ್ಟಾದರೂ ಉದ್ಯೋಗಸ್ಥರಿಗೆ ಮಾನಸಿಕ ಒತ್ತಡ ಮಾತ್ರ ಕಡಿಮೆಯಾಗುತ್ತಿಲ್ಲ. “ಕೆಲಸ ಮತ್ತು ಜೀವನ’ ಸಮತೋಲನವಾಗಿಡಬೇಕು, ಒತ್ತಡವನ್ನು ತಗ್ಗಿಸಿಕೊಳ್ಳಬೇಕೆಂದರೆ ವರ್ಕ್‌ ಫ್ರಂ ಹೋಂಗಿಂತ ಕಚೇರಿಯಲ್ಲಿ ಕೆಲಸ ಮಾಡುವುದೇ ಉತ್ತಮ ಎಂದು ಜಾಗತಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಭಾರತಕ್ಕೆ ಸಂಬಂಧಿಸಿದಂತೆ ವರ್ಕ್‌ ಫ್ರಂ ಹೋಮ್‌ಗಿಂತ ಕಚೇರಿಗೆ ಹೋಗುವವರು ಉತ್ತಮ ಮಾನಸಿಕ ಆರೋಗ್ಯ ಹೊಂದಿ ದ್ದಾರೆ ಎಂಬ ಅಂಶ ಗೊತ್ತಾಗಿದೆ.

ಅಮೆರಿಕ ಮತ್ತು ಯುರೋಪ್‌ಗ್ಳಲ್ಲಿ ಇದಕ್ಕೆ ವ್ಯತಿರಿಕ್ತ ಅಂಶ ಬಂದಿದೆ. ಅಮೆರಿಕ ಮೂಲದ “ಮೈಂಡ್‌ ರಿಸರ್ಚ್‌ ಆರ್ಗನೈ ಸೇಶನ್‌ ಸೇಪಿಯನ್ಸ್‌ ಲ್ಯಾಬ್ಸ್’ ಅಧ್ಯ ಯನ ನಡೆಸಿದೆ. 65 ದೇಶದ 54,831 ಮಂದಿಯಿಂದ ಪಡೆದ ದತ್ತಾಂಶವನ್ನು ಬಳಸಿಕೊಂಡು ಈ ಅಧ್ಯಯನ ನಡೆ ಸಿತ್ತು. ಸಹೋದ್ಯೋಗಿಗಳೊಂದಿಗಿನ ಸಂಬಂಧ, ಕೆಲಸದ ಬಗೆಗಿನ ಹೆಮ್ಮೆ, ಏಕಾಂಗಿ ಕೆಲಸಕ್ಕಿಂತ, ಸಹೋದ್ಯೋಗಿಗ ಳೊಂದಿಗೆ ಕೆಲಸ ಮಾಡುವ ಅನು ಭವಗಳನ್ನು ಪರಿಗಣಿಸಲಾಗಿದೆ. ಭಾರತ ದಲ್ಲಿ 5,090 ಮಂದಿಯನ್ನು ಅಧ್ಯಯ ನಕ್ಕೊಳಪಡಿಸಲಾಗಿತ್ತು.

ಟಾಪ್ ನ್ಯೂಸ್

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

3-dhyan-chand

Sports Ministry: ಧ್ಯಾನ್‌ಚಂದ್‌ ಪ್ರಶಸ್ತಿ ಬದಲು ಜೀವಮಾನದ ಅರ್ಜುನ ಪ್ರಶಸ್ತಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

4

Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್‌

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

4

New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ

4-games

Shootout: ಜರ್ಮನಿಗೆ ಹಾಕಿ ಟೆಸ್ಟ್‌ ಸರಣಿ ದ್ವಿತೀಯ ಪಂದ್ಯ; ಭಾರತ 5-3 ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.