BMW ಕಾರಿಗೆ ಬೆಂಕಿ :ರೇಸರ್‌ ಅಶ್ವಿ‌ನ್‌,ಪತ್ನಿ ಸಜೀವ ದಹನ 


Team Udayavani, Mar 18, 2017, 10:18 AM IST

1445.jpg

ಚೆನ್ನೈ:  ಚಲಿಸುತ್ತಿರುವಾಗಲೇ ಬಿಎಂಡಬ್ಲ್ಯೂ ಕಾರು ಹೊತ್ತಿ ಉರಿದ ಪರಿಣಾಮ  ರೇಸರ್‌ ಅಶ್ವಿ‌ನ್‌ ಸುಂದರ್‌ ಮತ್ತು ಪತ್ನಿ ನಿವೇದಿತಾ ಸಜೀವವಾಗಿ ದಹನಗೊಂಡು ದುರ್ಮರಣಕ್ಕೀಡಾಗಿರುವ ಭೀಕರ ದುರಂತ ಶನಿವಾರ ಬೆಳಗ್ಗೆ ನಡೆದಿದೆ.

ಬೆಳಗಿನ ಜಾವ 3.30 ರ ವೇಳಗೆ ಪಟ್ಟಿನಾಂಪಕ್ಕಂ ಎಂಬಲ್ಲಿ ಅವಘಡ ನಡೆದಿದ್ದು ,ಇಬ್ಬರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಅಶ್ವಿ‌ನ್‌ ಮತ್ತು ಪತ್ನಿಗೆ ಹೊರಬರಲು ಸಾಧ್ಯವಾಗದೆ ಸಜೀವವಾಗಿ ದಹನಗೊಂಡಿದ್ದಾರೆ ಎಂದು ಹೇಳಲಾಗಿದೆ.

ದುಬಾರಿ ಕಾರಿಗೆ ಬೆಂಕಿ ಹೊತ್ತಿಕೊಂಡದ್ದನ್ನು ಗಮನಿಸಿದರೂ  ಯಾರೊಬ್ಬರಿಂದಲೂ ಬೆಂಕಿಯನ್ನು ನಿಯಂತ್ರಿಸುವುದು ಅಸಾಧ್ಯವಾಗಿತ್ತು ಎಂದು ವರದಿಯಾಗಿದೆ.ಕಾರು ಸಂಪೂರ್ಣವಾಗಿ ಭಸ್ಮವಾಗಿದೆ. 

ಜನರು ಬೆಳಗಿನ ಜಾವ ಕಾರು ಹೊತ್ತಿ ಉರಿಯುತ್ತಿರುವುದನ್ನು ಚಿತ್ರೀಕರಿಸುವುದರಲ್ಲಿ ನಿರತರಾಗಿದ್ದರು ಎಂದು ವರದಿಯಾಗಿದೆ. 

32 ರ ಹರೆಯದ ಅಶ್ವಿ‌ನ್‌ ಅವರು ಅಪ್ರತಿಮ ಕಾರ್‌ ರೇಸರ್‌ ಆಗಿದ್ದು ,2003 ರಲ್ಲಿ ಎಂಆರ್‌ಎಫ್ ಫಾರ್ಮುಲಾ ಮಾಂಡಿನಲ್‌ ನ್ಯಾಷನ್‌ಲ್‌ ಚಾಂಪಿಯನ್‌ ಆಗಿದ್ದರು. ಎಫ್4 ನಲ್ಲೂ ನ್ಯಾಷನಲ್‌ ಚಾಂಪಿಯನ್‌ ಆಗಿ ಅಶ್ವಿ‌ನ್‌ ಹೊರ ಹೊಮ್ಮಿದ್ದರು. 

ಅಶ್ವಿ‌ನ್‌ ದಂಪತಿಗಳ ದುರ್ಮರಣಕ್ಕೆ ಅಪಾರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

1—–eweq

Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.