Chinese ಬಲೂನ್‌ ಮಾದರಿ ಧ್ವಂಸ ಮಾಡಿದ ರಫೇಲ್‌!


Team Udayavani, Oct 7, 2024, 6:30 AM IST

1-reeewqe

ಹೊಸದಿಲ್ಲಿ: ನೆರೆರಾಷ್ಟ್ರ ಚೀನದಿಂದ ಹಲವು ಭದ್ರತಾ ಬೆದರಿಕೆಗಳು ಎದುರಾ ಗುತ್ತಲೇ ಇರುತ್ತವೆ. ಈ ನಿಟ್ಟಿನಲ್ಲಿ ಭಾರ ತವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರ ಭಾಗವಾಗಿ ಸುಮಾರು 55 ಸಾವಿರ ಅಡಿ ಎತ್ತರದಲ್ಲಿರುವ ಚೀನದ ಬೇಹುಗಾರಿಕೆ ಬಲೂನ್‌ಗಳಂತಹ ಟಾರ್ಗೆಟ್‌ ಅನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ.

ಕಳೆದ ಕೆಲವು ತಿಂಗಳ ಹಿಂದೆ ರಫೇಲ್‌ ಯುದ್ಧವಿಮಾನಗಳನ್ನು ಬಳಸಿ ಈ ಪರೀ ಕ್ಷಾರ್ಥ ಕಾರ್ಯಾಚರಣೆಯನ್ನು ನಡೆಸ ಲಾಗಿದ್ದು, ಚೀನದ ಬೇಹುಗಾರಿಕಾ ಬಲೂನ್‌ಗಳಿಗಿಂತ ಕೊಂಚ ಚಿಕ್ಕ ದಾದ ಬಲೂನ್‌ಗಳನ್ನು ಇದಕ್ಕೆ ಬಳಸಲಾಗಿದೆ.

2023ರ ಆರಂಭದಲ್ಲಿ ಅಮೆರಿಕದ ದಕ್ಷಿಣ ಕ್ಯಾರೋಲಿನಾದ ಕರಾವಳಿಯಲ್ಲಿ ಕಂಡುಬಂದಿದ್ದ ಚೀನದ ಬೇಹುಗಾರಿಕಾ ಬಲೂನ್‌ ಅನ್ನು ಅಮೆರಿಕ ವಾಯು ಪಡೆಯು ಎಫ್-22 ರ್ಯಾಪ್ಟರ್‌ ಯುದ್ದ ವಿಮಾ ನವನ್ನು ಬಳಸಿ ಉಡಾಯಿಸಿತ್ತು.

ಭಾರತದ ಅಂಡಮಾನ್‌ ನಿಕೋ ಬಾರ್‌ ಬಳಿ ಇಂತಹ ಬಲೂನ್‌ ಕಾಣಿಸಿ ಕೊಂಡಾಗ ಭಾರತ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೂ ಚೀನದ ಈ ಬೇಹುಗಾರಿಕೆಯನ್ನು ಹಿಮ್ಮೆಟ್ಟಿಸಲು ಹಲವು ಚರ್ಚೆಗಳು ನಡೆದಿ ದ್ದವು. ಅಮೆ ರಿಕದೊಂದಿಗೂ ಭಾರತೀಯ ವಾಯು ಪಡೆ ಚರ್ಚೆ ನಡೆಸಿತ್ತು.

ಟಾಪ್ ನ್ಯೂಸ್

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

Maldives Muizzu

Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

3

Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.