Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್
Team Udayavani, Jul 8, 2024, 4:53 PM IST
ಇಂಫಾಲ : ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಮಣಿಪುರದ ಚುರಾಚಂದಪುರ ಜಿಲ್ಲೆಯ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಅಲ್ಲಿನ ಜನಾಂಗೀಯ ಹಿಂಸಾಚಾರ ಸಂತ್ರಸ್ತರೊಂದಿಗೆ ಸಂವಾದ ನಡೆಸಿದರು.
ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ ಜನರು ಪರಿಹಾರ ಶಿಬಿರಗಳಲ್ಲಿ ತಂಗಿದ್ದು, ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ತೆರಳಿದ ರಾಹುಲ್ ಗಾಂಧಿ ಅವರು ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು.
”ರಾಹುಲ್ ಗಾಂಧಿ ಅವರ ಭೇಟಿಯು ಜನರಿಗೆ ಬೆಂಬಲವನ್ನು ಒದಗಿಸುವ ಮತ್ತು ನೆಲದ ಪರಿಸ್ಥಿತಿಯನ್ನು ನಿರ್ಣಯಿಸುವ ಗುರಿಯನ್ನು ಹೊಂದಿದೆ. ಅವರ ಭೇಟಿಯು ಪಕ್ಷದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ’’ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಮೇಘಚಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜಿರಿಬಾಮ್ ಜಿಲ್ಲೆಯ ಮತ್ತೊಂದು ಪರಿಹಾರ ಶಿಬಿರಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಿಂದ ಆರಂಭವಾದ ಮೈತೇಯ್ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದರು. “ಹಿಂಸಾನಂತರದ ಮಣಿಪುರಕ್ಕೆ ರಾಹುಲ್ ಗಾಂಧಿ ಅವರ ಮೂರನೇ ಭೇಟಿಯು ಜನರ ಉದ್ದೇಶಕ್ಕಾಗಿ ಅವರ ಅಚಲ ಬದ್ಧತೆಯನ್ನು ತೋರಿಸುತ್ತದೆ” ಎಂದು ಕಾಂಗ್ರೆಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.