![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Oct 25, 2024, 1:50 AM IST
ತಿರುವನಂತಪುರ: ಕೇರಳದ ತ್ರಿಶೂರ್ನಲ್ಲಿರುವ ಚಿನ್ನಾಭರಣಗಳ ತಯಾರಿಕಾ ಘಟಕಗಳ ಮೇಲಿನ ಬೃಹತ್ ಶೋಧ ಕಾರ್ಯಾಚರಣೆಯಲ್ಲಿ ಕೇರಳದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆ ಅಧಿಕಾರಿಗಳು 104 ಕೆ.ಜಿ ದಾಖಲೆ ಇಲ್ಲದ ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ. ಅದರ ಮೌಲ್ಯ 75 ಕೋಟಿ ರೂ.ಎಂದು ಅಂದಾಜಿಸಲಾಗಿದೆ. ಅದು ರಾಜ್ಯದಲ್ಲಿ ನಡೆಸಿದ ಅತಿದೊಡ್ಡ ಕಾರ್ಯಾಚರಣೆ ಎನ್ನಲಾಗಿದೆ. ಅದಕ್ಕಾಗಿ 6 ತಿಂಗಳ ಕಾಲ ಸಿದ್ಧತೆ, ತರಬೇತಿಯನ್ನೂ ಅಧಿಕಾರಿಗಳಿಗೆ ನೀಡಲಾಗಿತ್ತು. 78 ಪ್ರದೇಶಗಳಲ್ಲಿ 700 ಮಂದಿ ಅಧಿಕಾರಿಗಳು ಶೋಧ ನಡೆಸಿದ್ದರು ಎಂದು ಜಿಎಸ್ಟಿ ಗುಪ್ತಚರ ವಿಭಾಗದ ಉಪ ಆಯುಕ್ತ ದಿನೇಶ್ ಕುಮಾರ್ ಹೇಳಿದ್ದಾರೆ.
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
You seem to have an Ad Blocker on.
To continue reading, please turn it off or whitelist Udayavani.