ರೈಲು ಆಸನ ಸ್ತ್ರೀಯರಿಗೆ ಆದ್ಯತೆ
Team Udayavani, Feb 27, 2018, 10:30 AM IST
ಹೊಸದಿಲ್ಲಿ: ಮಹಿಳಾ ಪ್ರಯಾಣಿಕರಿಗೆಂದು ಮೀಸಲಾಗಿರುವ ಆಸನಗಳು ಭರ್ತಿಯಾಗದೇ ಉಳಿದರೆ, ಅವುಗಳನ್ನು ಕಾಯುವಿಕೆ ಪಟ್ಟಿ(ವೇಯಿrಂಗ್ ಲಿಸ್ಟ್)ಯಲ್ಲಿರುವ ಮಹಿಳಾ ಪ್ರಯಾಣಿಕರಿಗೇ ನೀಡಲು ರೈಲ್ವೇ ಸಚಿವಾಲಯ ನಿರ್ಧರಿಸಿದೆ. ಅದಾಗಿಯೂ ಉಳಿದರೆ ಅನಂತರದ ಆದ್ಯತೆ ಹಿರಿಯ ನಾಗರಿಕರಿಗೆ ಸಿಗಲಿದೆ ಎಂದು ಹೇಳಿದೆ.
ರೈಲಿಗೆ ಮೀಸಲು ಆಸನಗಳ ಪಟ್ಟಿ ತಯಾರಿ ಸುವವರೆಗೂ ನಿಗದಿಯಾಗದೆ ಇರುವ ಆಸನ ಗಳನ್ನು ಕಾಯುವಿಕೆ ಪಟ್ಟಿಯಲ್ಲಿರುವವರಿಗೆ ನೀಡಲಾಗುವುದು. ಲಿಂಗ ಆಧರಿಸಿ ಆಸನ ನೀಡುವ ವ್ಯವಸ್ಥೆ ಈವರೆಗೆ ಇರಲಿಲ್ಲ. ಫೆಬ್ರವರಿ 15 ರಂದು ರೈಲ್ವೇ ಮಂಡಳಿ ಈ ಕುರಿತು ತ್ತೋಲೆ ಹೊರಡಿಸಿದೆ. ಅಲ್ಲದೆ, ಭರ್ತಿ ಯಾಗದೆ ಉಳಿದ ಆಸನಗಳನ್ನು ಮಹಿಳಾ ಪ್ರಯಾಣಿಕರು ಮತ್ತು ವೃದ್ಧರಿಂದ ಭರ್ತಿಯಾಗದೇ ಉಳಿದರೆ, ಅವುಗಳನ್ನು ಇತರ ಮಹಿಳಾ ಮತ್ತು ಹಿರಿಯ ನಾಗರಿಕರಿಗೆ ಹಂಚಿಕೆ ಮಾಡುವ ಜವಾಬ್ದಾರಿಯನ್ನು ವೃತ್ತಿಯಲ್ಲಿರುವ ಟಿಕೆಟ್ ಪರೀಕ್ಷಕ ಸಿಬಂದಿಗೆ ನೀಡುವಂತೆ ಹೇಳಲಾಗಿದೆ. ಎಲ್ಲ ಸ್ಲಿàಪರ್ ಕ್ಲಾಸ್ ರೈಲುಗಳಲ್ಲಿ ಮಹಿಳೆಯರಿಗಾಗಿ ಆಸನಗಳನ್ನು ಮೀಸಲು ಇರಿಸಲಾಗಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.