Rajasthan: ಮೊಹರಂ ವೇಳೆ ಶರಬತ್‌ ಕುಡಿದು 400 ಮಂದಿ ಅಸ್ವಸ್ಥ


Team Udayavani, Jul 17, 2024, 8:34 PM IST

Rajasthan: ಮೊಹರಂ ವೇಳೆ ಶರಬತ್‌ ಕುಡಿದು 400 ಮಂದಿ ಅಸ್ವಸ್ಥ

ರಾಜಸ್ಥಾನ: ರಾಜಸ್ಥಾನದ ಬಸ್ವಾರ್‌ನಲ್ಲಿ ಮೊರಹಂ ಹಬ್ಬದ ಆಚರಣೆಯ ಪ್ರಯುಕ್ತ ಶರಬತ್‌ ಸೇವಿಸಿ 400 ಮಂದಿ ಅಸ್ವಸ್ಥರಾಗಿದ್ದಾರೆ.

ಶರಬತ್ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳು ಸೇರಿದಂತೆ ಹಲವರಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹಲವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದರ ಹೊರತಾಗಿಯೂ 100 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೊಹರಂ ಹಿನ್ನೆಲೆಯಲ್ಲಿ ಮುಚ್ಚಿದ್ದ ಮೆಡಿಕಲ್‌ ಶಾಪ್‌ಗಳ ಬಾಗಿಲು ತೆರೆದು ಓಆರ್‌ಎಸ್‌ ನೀಡಿ ಅವರಿಗೆ ಆರಂಭಿಕ ಚಿಕಿತ್ಸೆ ನೀಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Arrest

Uppinangady ಶೀಟ್‌ಗಳ ಕಳವು ಪ್ರಕರಣ: ಅಂತರ್‌ಜಿಲ್ಲಾ ಕಳ್ಳನ ಬಂಧನ

HK Patil ಅವರನ್ನು ಭೇಟಿಯಾದ ನಟ ಅನಿರುದ್ಧ; ಐಹೊಳೆಯ ವಾಸ್ತುಶಿಲ್ಪದ ಬಿರುಕು ಸರಿಪಡಿಸಲು ಮನವಿ

HK Patil ಅವರನ್ನು ಭೇಟಿಯಾದ ನಟ ಅನಿರುದ್ಧ; ಐಹೊಳೆಯ ವಾಸ್ತುಶಿಲ್ಪದ ಬಿರುಕು ಸರಿಪಡಿಸಲು ಮನವಿ

Kadaba ಸ್ಕೂಟರ್‌ ಸ್ಕಿಡ್‌: ವ್ಯಾಪಾರಿ ಸಾವು

Kadaba ಸ್ಕೂಟರ್‌ ಸ್ಕಿಡ್‌: ವ್ಯಾಪಾರಿ ಸಾವು

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

yogi-3

UP social media policy: ದೇಶ ವಿರೋಧಿ ಪೋಸ್ಟ್ ಗಳಿಗೆ ಜೀವಾವಧಿ ಶಿಕ್ಷೆ

Mamatha1

New Law: ಅತ್ಯಾ*ಚಾರಿಗಳಿಗೆ 7 ದಿನದಲ್ಲಿ ಮರಣದಂಡನೆ; ಶೀಘ್ರವೇ ಹೊಸ ಕಾಯ್ದೆ-ಮಮತಾ

Kapil Sibal;

Miya Muslims ಹೇಳಿಕೆ; ಅಸ್ಸಾಂ ಸಿಎಂ ಹಿಮಂತ ವಿರುದ್ಧ ಸಿಬಲ್ ಆಕ್ರೋಶ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Mangaluru ಗಾಂಜಾ ಸೇವೆನೆ: ಯುವಕನ ಬಂಧನ

Mangaluru ಗಾಂಜಾ ಸೇವೆನೆ: ಯುವಕನ ಬಂಧನ

Arrest

Uppinangady ಶೀಟ್‌ಗಳ ಕಳವು ಪ್ರಕರಣ: ಅಂತರ್‌ಜಿಲ್ಲಾ ಕಳ್ಳನ ಬಂಧನ

HK Patil ಅವರನ್ನು ಭೇಟಿಯಾದ ನಟ ಅನಿರುದ್ಧ; ಐಹೊಳೆಯ ವಾಸ್ತುಶಿಲ್ಪದ ಬಿರುಕು ಸರಿಪಡಿಸಲು ಮನವಿ

HK Patil ಅವರನ್ನು ಭೇಟಿಯಾದ ನಟ ಅನಿರುದ್ಧ; ಐಹೊಳೆಯ ವಾಸ್ತುಶಿಲ್ಪದ ಬಿರುಕು ಸರಿಪಡಿಸಲು ಮನವಿ

Kadaba ಸ್ಕೂಟರ್‌ ಸ್ಕಿಡ್‌: ವ್ಯಾಪಾರಿ ಸಾವು

Kadaba ಸ್ಕೂಟರ್‌ ಸ್ಕಿಡ್‌: ವ್ಯಾಪಾರಿ ಸಾವು

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.