![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 23, 2023, 7:47 PM IST
ಜೈಪುರ: ಅವಿವೇಕದ ಹೇಳಿಕೆಯಲ್ಲಿ ರಾಜಸ್ಥಾನದ ಕ್ರೀಡಾ ಸಚಿವ ಅಶೋಕ್ ಚಂದನಾ ಚಂದ್ರಯಾನ-3 ಮಿಷನ್ನಲ್ಲಿ ಹೋದ “ಪ್ರಯಾಣಿಕರನ್ನು” ಅಭಿನಂದಿಸಿದ್ದಾರೆ.
ಚಂದನಾ ಅವರು ದೇಶಾದ್ಯಂತ ಕುತೂಹಲದಿಂದ ನಿರೀಕ್ಷಿಸಲಾಗಿದ್ದ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನದ ಮಾನವರಹಿತ ಲ್ಯಾಂಡರ್ ಸ್ಪರ್ಶಿಸುವ ಗಂಟೆಗಳ ಮೊದಲು ಈ ಹೇಳಿಕೆ ನೀಡಿ ವ್ಯಾಪಕವಾಗಿ ಟ್ರೋಲ್ ಗೆ ಗುರಿಯಾಗಿ ಭಾರಿ ಸುದ್ದಿಯಾಗಿದ್ದಾರೆ.
“ನಾವು ಯಶಸ್ವಿಯಾಗಿ ಸುರಕ್ಷಿತ ಲ್ಯಾಂಡಿಂಗ್ ಮಾಡಿದರೆ, ಅದರಲ್ಲಿರುವ ಪ್ರಯಾಣಿಕರಿಗೆ ಸೆಲ್ಯೂಟ್ ಮಾಡುತ್ತೇನೆ. ನಮ್ಮ ದೇಶ ವಿಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ಇದಕ್ಕಾಗಿ ನಾನು ದೇಶವಾಸಿಗಳನ್ನು ಅಭಿನಂದಿಸುತ್ತೇನೆ”ಎಂದು ಹೇಳಿಕೆ ನೀಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.