Rajasthan; ಏರ್ಪೋರ್ಟ್ ಗಾಗಿ ರಜಪೂತ್ ಕಟ್ಟಡ ಕೆಡವಿದ್ದಕ್ಕೆ ಆಕ್ರೋಶ
Team Udayavani, Sep 22, 2024, 11:22 PM IST
ಜೈಪುರ: ರಾಜಸ್ಥಾನದ ಕೋಟಾ ಜಿಲ್ಲೆಯ ಅಭಿವೃದ್ಧಿ ಪ್ರಾಧಿ ಕಾರ 600 ವರ್ಷ ಪುರಾತನ ಹಳೆಯ ಕಟ್ಟಡ ಕೆಡವಿ ಹಾಕಿ ರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅದು ರಜಪೂತ ಸಮುದಾಯಕ್ಕೆ ಸೇರಿದ ಪವಿತ್ರ ಸ್ಥಳ.
ಮುನ್ಸೂಚನೆ ಇಲ್ಲದೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಪ್ರಾಧಿಕಾರ ಮುನ್ಸೂಚನೆ ನೀಡದೆ ಕೆಡವಿ ಹಾಕಿದೆ ಎಂದು ಸ್ಥಳೀಯರು ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಸಚಿವ ಗಜೇಂದ್ರ ಶೆಖಾವತ್ “ಐತಿಹಾಸಿಕ ಮಹತ್ವ ತಿಳಿದಿದ್ದರೂ, ಪ್ರಾಧಿಕಾರ ಕಟ್ಟಡ ಕೆಡವಿ ಹಾಕಿದೆಯೇ? ಈ ಬಗ್ಗೆ ತನಿಖೆ ಆಗಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.