Rajnath Singh; ಸ್ನೇಹ ಇದ್ದಿದ್ದರೆ ಪಾಕ್ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು
Team Udayavani, Sep 30, 2024, 6:45 AM IST
ಶ್ರೀನಗರ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಂದೆ ಕೈ ಚಾಚುತ್ತಿರುವ ಪಾಕಿಸ್ಥಾನ, ನಮ್ಮೊಂದಿಗೆ ಸ್ನೇಹಮಯವಾಗಿ ಇದ್ದಿದ್ದರೆ ಐಎಂಎಫ್ ಬಳಿ ಬೇಡುತ್ತಿರುವುದಕ್ಕಿಂತಲೂ ಹೆಚ್ಚಿನ ಹಣವನ್ನು ನಾವೇ ನೀಡುತ್ತಿದ್ದೆವು ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಬಂಡಿಪೋರಾದ ಗುರೇಜ್ನಲ್ಲಿ ಮಾತನಾಡಿರುವ ಅವರು ವಾಜಪೇಯಿ ಅವರನ್ನು ಸ್ಮರಿಸಿದರು. ಕಣಿವೆಯ ಈ ಚುನಾವಣೆ ಬರೀ ಚುನಾವಣೆಯಲ್ಲಿ ಭಾರತದ ಪ್ರಜಾಪ್ರಭುತ್ವದ ಪ್ರದರ್ಶನ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.