ನಾಮಪತ್ರ ಸಲ್ಲಿಸಿದ ಹರಿವಂಶ ಸಿಂಗ್‌


Team Udayavani, Sep 10, 2020, 12:25 AM IST

ನಾಮಪತ್ರ ಸಲ್ಲಿಸಿದ ಹರಿವಂಶ ಸಿಂಗ್‌

ಇದೇ 14ರಿಂದ ಶುರುವಾಗಲಿರುವ ಸಂಸತ್‌ ಅಧಿವೇಶನ ಹಿನ್ನೆಲೆಯಲ್ಲಿ ಬುಧವಾರ, ರಾಜ್ಯ ಸಭಾ ಸ್ಪೀಕರ್‌ ವೆಂಕಯ್ಯ ನಾಯ್ಡು ಅಣಕು ಕಲಾಪ ನಡೆಸಿದರು.

ನವದೆಹಲಿ: ರಾಜ್ಯಸಭೆಯಲ್ಲಿ ಉಪ ಸಭಾಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯು ರಾಜ್ಯಸಭಾ ಸದಸ್ಯ ಹರಿವಂಶ ನಾರಾಯಣ ಸಿಂಗ್‌ ನಾಮಪತ್ರ ಸಲ್ಲಿಸಿದ್ದಾರೆ. ಮೇಲ್ಮನೆಯಲ್ಲಿನ ಸಂಖ್ಯಾಬಲದ ಲೆಕ್ಕಾಚಾರ ಗಮನಿಸಿ ದಾಗ ಅವರೇ ಹುದ್ದೆಗೆ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ.

245 ಸದಸ್ಯ ಬಲದ ರಾಜ್ಯಸಭೆ ಯಲ್ಲಿ ಸರ್ಕಾರದ ಪರವಾಗಿ 116 ಸದಸ್ಯರು ಇದ್ದಾರೆ. ಇದಲ್ಲದೆ, ಬಿಜು ಜನತಾ ದಳ, ವೈ.ಎಸ್‌.ಆರ್‌.ಕಾಂಗ್ರೆಸ್‌, ತೆಲಂಗಾಣ ರಾಷ್ಟ್ರ ಸಮಿತಿ ಸದಸ್ಯರು ಸರ್ಕಾರದ ಅಭ್ಯರ್ಥಿ ಪರವಾಗಿ ಬೆಂಬಲ ಸೂಚಿಸಲಿವೆ. ಕಾಂಗ್ರೆಸ್‌ ಇತರ ಪ್ರತಿಪಕ್ಷಗಳ ಜತೆಗೆ ಸೇರಿಕೊಂಡು ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯನ್ನು ಇಳಿಸುವ ಬಗ್ಗೆ ಯೋಚಿಸುತ್ತಿದ್ದಂತೆಯೇ ಎನ್‌ಡಿಎ ವತಿಯಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ.

ಇದೇ ವೇಳೆ, ಲೋಕಸಭೆಯಲ್ಲಿನ ಉಪ ಸಭಾ ಧ್ಯಕ್ಷ ಹುದ್ದೆಯನ್ನು ಸಂಸತ್‌ನ ಮುಂಗಾರು ಅಧಿವೇಶನದಲ್ಲಿಯೇ ಭರ್ತಿ ಮಾಡಬೇಕು ಎಂದು ಕಾಂಗ್ರೆಸ್‌ ಮುಖಂಡ ಅಧಿರ್‌ ರಂಜನ್‌ ಚೌಧರಿ ಒತ್ತಾಯಿ ಸಿದ್ದಾರೆ. ಜತೆಗೆ ಪ್ರತಿಪಕ್ಷಗಳಿಗೆ ಆ ಹುದ್ದೆಯನ್ನು ನೀಡಬೇಕು. ಇಂಥ ಒಂದು ಸಂಪ್ರದಾಯ ಹಿಂದಿನಿಂದಲೂ ಇದೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.