LDF ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಕೇರಳದಲ್ಲಿ ರ್ಯಾಲಿ
Team Udayavani, Nov 13, 2023, 11:27 PM IST
ಕೊಚ್ಚಿ: ಎಲ್ಡಿಎಫ್ ಸರಕಾರದ ಕೋಮುವಾದಿ ಮತ್ತು ಭಯೋತ್ಪಾದನ ಬೆಂಬಲಿತ ನಿಲುವುಗಳನ್ನು ಖಂಡಿಸಿ ಕೇರಳದಲ್ಲಿ ರ್ಯಾಲಿಗಳನ್ನು ಆಯೋಜಿಸಲು ಬಿಜೆಪಿ ನೇತೃತ್ವದ ಎನ್ಡಿಎ ನಿರ್ಧರಿಸಿದೆ. ತೃಶ್ಶೂರ್, ಕಲ್ಲಿಕೋಟೆ, ಎರ್ನಾಕುಳಂ ನಲ್ಲಿ ಮೊದಲ ಹಂತದಲ್ಲಿ ಪ್ರತಿಭಟನೆ ನಡೆಯಲಿದ್ದರೆ, ಪತನಂತಿಟ್ಟದಲ್ಲಿ ಮುಂದಿನ 2 ವಾರಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ರಾಜ್ಯ ಬಿಜೆಪಿ ಘಟಕದ ವಕ್ತಾರರು ತಿಳಿಸಿದ್ದಾರೆ.
ಸಿಪಿಎಂ, ಕಾಂಗ್ರೆಸ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪ್ಯಾಲೆಸ್ತೀನ್ ಪರವಾಗಿ ಕೇರಳಾದ್ಯಂತ ಮೆರವಣಿಗೆ, ಕಾರ್ಯಕ್ರಮಗಳನ್ನು ನಡೆ ಸುತ್ತಿರುವಂತೆಯೇ ಎನ್ಡಿಎ ಈ ನಿರ್ಧಾರ ಕೈಗೊಂಡಿದೆ. ಎಲ್ಡಿಎಫ್ ಸರಕಾರದ ಭಯೋತ್ಪಾದಾನೆಗೆ ಬೆಂಬಲ ನೀಡುವ, ತುಷ್ಟೀಕರಣ ನೀತಿಯನ್ನು ವಿರೋಧಿಸುವುದು ಮೂಲ ಉದ್ದೇಶ. ಪಕ್ಷದ ಕೇಂದ್ರ ನಾಯಕರೂ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
South Africa; ಟಿ20ಯಿಂದ ನಿವೃತ್ತಿ? ಸ್ಪಷ್ಟನೆ ನೀಡಿದ ಡೇವಿಡ್ ಮಿಲ್ಲರ್
Fraud Case ಬಿಟ್ ಕಾಯಿನ್ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು
MLC ಮೇಲ್ಮನೆಗೆ ಬಸವನಗೌಡ ಬಾದರ್ಲಿ ಏಕೈಕ ಸ್ಪರ್ಧಿ: ನಾಡಿದ್ದು ಅವಿರೋಧ ಆಯ್ಕೆ ಘೋಷಣೆ
JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.