![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 28, 2019, 5:39 AM IST
ನವದೆಹಲಿ: ‘ಅಯೋಧ್ಯೆಯಲ್ಲಿನ ಭೂಮಾಲೀಕತ್ವಕ್ಕೆ ಸಂಬಂಧಿಸಿದಂತೆ ರಾಮಲಲ್ಲಾ ವಿರಾಜಮಾನ್ ಸಲ್ಲಿಸಿರುವ ಅರ್ಜಿಗೆ ನಮ್ಮ ವಿರೋಧವಿಲ್ಲ.’
ಹೀಗೆಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಸಾಂವಿಧಾನಿಕ ಪೀಠದ ಮುಂದೆ ನಿರ್ಮೋಹಿ ಅಖಾಡ ಮಂಗಳವಾರ ಅರಿಕೆ ಮಾಡಿಕೊಂಡಿದೆ. ಹದಿಮೂರನೇ ದಿನದ ವಾದ ಮಂಡಿಸಿದ ನ್ಯಾಯವಾದಿ ಸುಶೀಲ್ ಜೈನ್, ‘ದೇಗುಲದ ಪರವಾಗಿ ದೇವಕಿ ನಂದನ್ ಅಗರ್ವಾಲ್ ಸಲ್ಲಿಸಿದ ಅರ್ಜಿ ಕ್ರಮಬದ್ಧವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಮನವಿ ಮಾಡುವುದಿಲ್ಲ. ಮುಸ್ಲಿಂ ಸಮುದಾಯದವರು ವಿವಾದಿತ ಸ್ಥಳಕ್ಕೆ 1934ರ ವೇಳೆಗೆ ಪ್ರವೇಶ ಮಾಡಿದರು. ಆ ಸಂದರ್ಭದಿಂದಲೇ ದೇಗುಲ ಅಖಾಡದ ಒಡೆತನದಲ್ಲಿ ಇತ್ತು. ಕೋಮು ಗಲಭೆ ನಡೆದ ಹಿನ್ನೆಲೆಯಲ್ಲಿ ಅದೇ ವರ್ಷ ಮುಸ್ಲಿಂ ಗುತ್ತಿಗೆದಾರನ ಮೂಲಕ ದೇಗುಲ ದುರಸ್ತಿಗೆ ಮನವಿ ಮಾಡಿಕೊಳ್ಳಲಾಗಿತ್ತು ಎಂಬ ಮುಸ್ಲಿಂ ಸಂಘಟನೆಗಳ ವಾದ ನಂಬಲು ಅರ್ಹವಾಗಿಲ್ಲ’ ಎಂದಿದ್ದಾರೆ.
ಅಖೀಲ ಭಾರತೀಯ ಶ್ರೀ ರಾಮ ಜನ್ಮಭೂಮಿ ಪುನರುದ್ಧಾರ ಸಮಿತಿಯ ಪರವಾಗಿ ವಾದಿಸಿದ ಹಿರಿಯ ನ್ಯಾಯವಾದಿ ಪಿ.ಎನ್.ಮಿಶ್ರಾ ಸ್ಕಂದ ಪುರಾಣ, ಅಯೋಧ್ಯೆ ಮಹಾತ್ಮೆ, ಬಾಬರ್ನಮಾ ಎಂಬ ಐತಿಹಾಸಿಕ ಮತ್ತು ಪೌರಾಣಿಕ ಗ್ರಂಥಗಳನ್ನು ಉಲ್ಲೇಖೀಸಿ ವಾದಿಸಿ, ಬಾಬರ್ ಅಯೋಧ್ಯೆಗೆ ಭೇಟಿ ನೀಡಲೇ ಇಲ್ಲ ಮತ್ತು ಮಸೀದಿ ನಿರ್ಮಾಣಕ್ಕೆ ಸೂಚನೆ ನೀಡಲೇ ಇಲ್ಲ ಎಂದು ವಾದಿಸಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.