![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 25, 2018, 6:00 AM IST
ಹೊಸದಿಲ್ಲಿ: ಜಮ್ಮು -ಕಾಶ್ಮೀರ ದಲ್ಲಿ ರಂಜಾನ್ ಮಾಸದಲ್ಲಿನ ಕದನ ವಿರಾಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದನ್ನು ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಕಾಶ್ಮೀರದಲ್ಲಿ ಕದನ ವಿರಾಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಕ್ರುದ್ಧಗೊಂಡ ಪಾಕಿಸ್ಥಾನ ಗಡಿಯಲ್ಲಿ ಗುಂಡಿನ ದಾಳಿಯನ್ನು ಹೆಚ್ಚಿಸಿದೆ.
ಬುಧವಾರ ಪಾಕ್ ನಡೆಸಿದ ದಾಳಿಗೆ 5 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದರು. ಇನ್ನೊಂದೆಡೆ ಕದನ ವಿರಾಮ ಘೋಷಿಸಿದ ಅನಂತರ ಮೇ 20ರವರೆಗೆ ಕಲ್ಲು ತೂರಾಟದ ಕೇವಲ 6 ಘಟನೆಗಳು ವರದಿಯಾಗಿವೆ ಎಂದು ಜಮ್ಮು ಪೊಲೀಸರು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.