Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

ಕಾಂಟ್ರ್ಯಾಕ್ಟ್ ಕ್ಯಾರೇಜ್‌' ವ್ಯಾಪ್ತಿಗೆ ದ್ವಿಚಕ್ರ ವಾಹನ:

Team Udayavani, Oct 3, 2024, 9:16 AM IST

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

ಹೊಸದಿಲ್ಲಿ: ರ‍್ಯಾಪಿಡೊ, ಉಬರ್‌ನಂಥ ಅಗ್ರಿಗೇಟರ್‌ಗಳಿಂದ ಮೋಟಾರ್‌ ಸೈಕಲ್‌ಗಳ ವಾಣಿಜ್ಯ ಬಳಕೆ ವಿಚಾರದಲ್ಲಿನ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆಯಿಟ್ಟಿದೆ. ಮೋಟಾರು ವಾಹನಗಳ ಕಾಯ್ದೆಗೆ ತಿದ್ದುಪಡಿ ತಂದು ಬೈಕ್‌ಗಳನ್ನೂ ವಾಣಿಜ್ಯ ವಾಹನಗಳೆಂದು ಪರಿಗಣಿಸಲು ಕೇಂದ್ರ ಸರಕಾರ ಮುಂದಾಗಿದೆ.

ಒಪ್ಪಂದದ ಮೇರೆಗೆ ಪ್ರಯಾಣಿಕರನ್ನು ಬಾಡಿಗೆಗೆ ಕರೆದೊಯ್ಯುವ ವಾಹನಗಳನ್ನು ಕಾಂಟ್ರ್ಯಾಕ್ಟ್ ಕ್ಯಾರೇಜ್‌ ಎನ್ನುತ್ತಾರೆ. ಪ್ರಸ್ತುತ ಕಾಯ್ದೆಯ ನಿಯಮಗಳ ಪ್ರಕಾರ, ಎಲ್ಲ ಮೋಟಾರು ವಾಹನಗಳನ್ನೂ ಕಾಂಟ್ರ್ಯಾಕ್ಟ್ ಕ್ಯಾರೇಜ್‌ ಆಗಿ ಬಳಸಬಹುದು. ಆದರೆ ಇದರಲ್ಲಿ ಸ್ಪಷ್ಟತೆ ತರುವ ಸಲುವಾಗಿ ದ್ವಿಚಕ್ರ ವಾಹನಗಳನ್ನೂ ಇದಕ್ಕೆ ಸೇರಿಸಲು ಪ್ರಸ್ತಾವಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದಕ್ಕೆ ಕ್ಯಾಬ್‌ ಮಾಲಕರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರ ಕಾಯ್ದೆಗೆ ಒಟ್ಟು 67 ತಿದ್ದುಪಡಿ ಪ್ರಸ್ತಾವಿಸಲಾಗಿದ್ದು, ಅದರಲ್ಲಿ ಗಂಟೆಗೆ ಗರಿಷ್ಠ 50 ಕಿ.ಮೀ. ವೇಗದ ಮಿತಿ ಇರುವ ತ್ರಿಚಕ್ರ ವಾಹನಗಳಿಗೆ, ಶಾಲಾ ಬಸ್ಸು, ವ್ಯಾನ್‌ಗಳಿಗೆ ಹೊಸ ವ್ಯಾಖ್ಯಾನ ನೀಡಲೂ ಯೋಜಿಸಲಾಗಿದೆ.

ಇದನ್ನೂ ಓದಿ: Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್‌ ಈಗ ಸ್ಫೋಟ!

ಟಾಪ್ ನ್ಯೂಸ್

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಎಲ್ಲೆಡೆ ಚರ್ಚೆ

World War 3…?: ಇಸ್ರೇಲ್‌ ಮೇಲೆ ಇರಾನ್‌ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು

Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ

Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ

Missile attack: ಇಸ್ರೇಲ್‌ ಮೇಲೆ ಇರಾನ್‌ ಶಬ್ದಾತೀತ ಬಾಂಬ್‌ ದಾಳಿ!

Missile attack: ಇಸ್ರೇಲ್‌ ಮೇಲೆ ಇರಾನ್‌ ಶಬ್ದಾತೀತ ಬಾಂಬ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-sirawara

Sirawara ಬಂದ್ ಗೆ ಕರೆ: ಪಟ್ಟಣ ಸ್ತಬ್ಧ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.