ಭಕ್ತಕೋಟಿಯಿಲ್ಲದೆ ಚಾಲನೆಗೊಂಡ ಪುರಿ ರಥಯಾತ್ರೆ

ಪುರೋಹಿತರು, ದೇಗುಲ ಪರಿಚಾರಕರ ಉಪಸ್ಥಿತಿಯಲ್ಲಿ ಚಾಲನೆ

Team Udayavani, Jun 24, 2020, 10:19 AM IST

ಭಕ್ತಕೋಟಿಯಿಲ್ಲದೆ ಚಾಲನೆಗೊಂಡ ಪುರಿ ರಥಯಾತ್ರೆ

ಪುರಿ ಜಗನ್ನಾಥ ದೇಗುಲದ ರಥಯಾತ್ರೆ ಪ್ರಯುಕ್ತ ಮಂಗಳವಾರ ಅರ್ಚಕರು ಮತ್ತು ಭಕ್ತರು ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಪುರಿ: ಭಕ್ತಕೋಟಿಯಿಂದ ತುಂಬಿ ತುಳುಕುತ್ತಿದ್ದ ವಿಶ್ವಪ್ರಸಿದ್ಧ ಪುರಿ ಜಗನ್ನಾಥನ ರಥಯಾತ್ರೆ ಇದೇ ಮೊದಲ ಬಾರಿಗೆ ಭಕ್ತರ ಅನುಪಸ್ಥಿತಿ ಕಂಡಿದೆ. ಸುಪ್ರೀಂನ ನಿರ್ದೇಶನದಂತೆ ಪುರೋಹಿತರು ಹಾಗೂ ಪರಿಚಾರಕರ ಉಪಸ್ಥಿತಿಯಲ್ಲಿ ಮಂಗಳವಾರ ಬೆಳಗ್ಗೆ ರಥಯಾತ್ರೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಂಪೂರ್ಣ ಸ್ಯಾನಿಟೈಸರ್‌ಗೊಂಡ ದೇಗುಲದ ಆವರಣದಲ್ಲಿ ಮೂರು ರಥಗಳು ಬಣ್ಣ ಬಣ್ಣದ ಪುಷ್ಪಗಳಿಂದ ಅಲಂಕೃತಗೊಂಡಿದ್ದವು. ಪುರಿಯ ರಾಜ ಗಜಪತಿ ಮಹಾರಾಜ್‌ ದಿವ್ಯಸಿಂಗ್‌ ದೇವ್‌ ರಥಗಳನ್ನು ಸಂಪ್ರದಾಯದಂತೆ ಚಿನ್ನದ ಹಿಡಿಕೆಯ ಪೊರಕೆಯಿಂದ ಸ್ವತ್ಛಗೊಳಿಸಿದರು. ಸಾಂಪ್ರದಾಯಿಕ ವಾದ್ಯಗಳು, ವೇದಘೋಷಗಳು, ಒಡಿಶಾ ನೃತ್ಯಗಳ ನಡುವೆ ಜಗನ್ನಾಥ, ಬಲರಾಮ, ಸುಭದ್ರೆಯ ವಿಗ್ರಹಗಳನ್ನು “ಪಹಂಡಿ’ ಶಾಸ್ತ್ರದ ಮೂಲಕ ರಥದಲ್ಲಿ ಕೂರಿಸಲಾಯಿತು.

500 ಮಂದಿ ಮಾತ್ರ: ರಥೋತ್ಸವಕ್ಕೆ ಜನಸ್ತೋಮ ತಡೆಯಲು ಸುಪ್ರೀಂನ ಆದೇಶದಂತೆ ಪುರಿಯಲ್ಲಿ 41 ಗಂಟೆಗಳ ಕರ್ಫ್ಯೂ ಜಾರಿ ಮಾಡಲಾಗಿತ್ತು. ಒಂದು ರಥ ಎಳೆಯಲು ಸಾಮಾಜಿಕ ಅಂತರದಲ್ಲಿ 500 ಮಂದಿಗೆ ಅವಕಾಶ ಕಲ್ಪಿಸಲಾಗಿತ್ತು.

ಕೋವಿಡ್ ಟೆಸ್ಟ್‌: ರಥಯಾತ್ರೆಯ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸುವ 700 ಪುರೋಹಿತ ಸಿಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. “ಕೋರ್ಟ್‌ನ ಆದೇಶದಂತೆ ಅರ್ಚಕ ಸಿಬಂದಿ ಆರೋಗ್ಯ ಪರೀಕ್ಷೆಗೊಳಪಟ್ಟಿದ್ದರು. ಒಬ್ಬ ಅರ್ಚಕರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

ಶುಭ ಕೋರಿದ ಪ್ರಧಾನಿ
“ಭಗವಾನ್‌ ಜಗನ್ನಾಥರ ರಥಯಾತ್ರೆ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು. ಭಕ್ತಿ ಯಿಂದ ತುಂಬಿದ ಈ ರಥಯಾತ್ರೆ ಪ್ರಯಾಣವು ಭಾರತೀಯರ ಜೀವನ ದಲ್ಲಿ ಸಂತೋಷ, ನೆಮ್ಮದಿ, ಒಳಿತು ಮತ್ತು ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಜೈ ಜಗ ನ್ನಾಥ್‌!’ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಶುಭಕೋರಿದ್ದಾರೆ.

ಕೋವಿಡ್ ವಿರುದ್ಧದ ಈ ಹೋರಾಟದಲ್ಲಿ ಜಗನ್ನಾಥ ನಮ್ಮೆಲ್ಲರಿಗೂ ಧೈರ್ಯ ಮತ್ತು ಸ್ಥೈರ್ಯ ನೀಡಿ ಆಶೀರ್ವದಿಸಲಿ. ಉತ್ತಮ ಆರೋಗ್ಯ, ಸಂತೋಷ ಕರುಣಿಸಲಿ.
ರಾಮನಾಥ್‌ ಕೋವಿಂದ್‌, ರಾಷ್ಟ್ರಪತಿ

ರಥಯಾತ್ರೆಯ ಕೌತುಕ
ಪ್ರತಿವರ್ಷ 3 ದೈತ್ಯ ಬೇವಿನ ಜಾತಿಯ ಮರಗಳಿಂದ ಬೃಹತ್‌ ರಥಗಳನ್ನು ತಯಾರಿಸಲಾಗುತ್ತದೆ.
ಜಗನ್ನಾಥನ ರಥವನ್ನು ಗರುಡ ಧ್ವಜ (44 ಅಡಿ), ಬಲರಾಮನ ರಥಕ್ಕೆ ತಾಳಧ್ವಜ (43 ಅಡಿ), ಸುಭದ್ರೆಯ ರಥವನ್ನು ಪದ್ಮಧ್ವಜ (42 ಅಡಿ) ಎಂದೂ ಕರೆಯುತ್ತಾರೆ.
ಶ್ರೀಕೃಷ್ಣನ ರಥದಲ್ಲಿ ಸಾರಥಿ ದಾರುಕ, ಜಯ- ವಿಜಯರ ಕಾವಲಿನ ಕೆತ್ತನೆಗಳಿವೆ.
ರಥಕ್ಕೆ ಬರೋಬ್ಬರಿ 16 ಚಕ್ರ.
ದೇವಾಲಯದಿಂದ ವಿಗ್ರಹಗಳನ್ನು ಹೊರತಂದು ರಥದಲ್ಲಿ ಕೂರಿಸುವ ಸಂಪ್ರದಾಯಕ್ಕೆ “ಪಹಂಡಿ’ ಎನ್ನುತ್ತಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.