RBI ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌

ಸುರಕ್ಷೆಯ ಕಾರಣಕ್ಕಾಗಿ ಇಂಗ್ಲೆಂಡ್‌ ಬ್ಯಾಂಕ್‌ನಲ್ಲಿ ಬಂಗಾರ ಇರಿಸಿದ್ದ ಆರ್‌ಬಿಐ

Team Udayavani, Jun 1, 2024, 7:15 AM IST

RBI ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌

ಹೊಸದಿಲ್ಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ ಸದ್ದಿಲ್ಲದೆ 100 ಟನ್‌ ಚಿನ್ನವನ್ನು ಬ್ಯಾಂಕ್‌ ಆಫ್ ಇಂಗ್ಲೆಂಡ್‌ನಿಂದ ಸ್ವದೇಶಕ್ಕೆ ಸ್ಥಳಾಂತರಿಸಿದೆ! ಸುರಕ್ಷೆಯ ಕಾರಣಕ್ಕೆ ಇಂಗ್ಲೆಂಡ್‌ ಬ್ಯಾಂಕ್‌ನಲ್ಲಿ ಇರಿಸಿದ್ದ ಚಿನ್ನದಲ್ಲಿ ಸ್ವಲ್ಪ ಪ್ರಮಾಣವನ್ನು ವಾಪಸ್‌ ತಂದಿದೆ. ಮುಂದಿನ ದಿನ ಗಳಲ್ಲಿ ಇನ್ನೂ ಇಷ್ಟು ಪ್ರಮಾಣದ ಚಿನ್ನವನ್ನು ಮರಳಿ ತರುವ ನಿರೀಕ್ಷೆಯಿದೆ ಎಂದು ಮೂಲಗಳು ವರದಿ ಮಾಡಿವೆ. ವಿಶೇಷವೆಂದರೆ 1991ರ ಅನಂತರ ಇಷ್ಟು ದೊಡ್ಡ ಪ್ರಮಾಣದಲ್ಲಿ ಭಾರತವು ತನ್ನ ಚಿನ್ನವನ್ನು ಮರಳಿ ತಂದಿರುವುದು ಇದೇ ಮೊದಲು.

ವಿದೇಶದಲ್ಲಿಟ್ಟಿದ್ದ ಚಿನ್ನವನ್ನು ಮರಳಿ ದೇಶಕ್ಕೆ ತಂದಿರುವುದು ಬಹಳ ಮಹತ್ವ ಪಡೆದಿದೆ. ಪ್ರಸ್ತುತ ಭಾರತೀಯ ರಿಸರ್ವ್‌ ಬ್ಯಾಂಕ್‌ ಬಳಿ ಒಟ್ಟು 822.10 ಟನ್‌ ಚಿನ್ನ ಸಂಗ್ರಹವಿದೆ. ಇದರಲ್ಲಿ 408.31 ಟನ್‌ ಚಿನ್ನವನ್ನು ದೇಶದಲ್ಲಿಯೇ ಇರಿಸಿಕೊಂಡಿದ್ದರೆ ಅರ್ಧಕ್ಕೂ ಹೆಚ್ಚು ಚಿನ್ನದ ದಾಸ್ತಾನು ಇಂಗ್ಲೆಂಡ್‌ ಮತ್ತು ಸ್ವಿಜರ್ಲೆಂಡ್‌ನ‌ ಬ್ಯಾಂಕ್‌ಗಳಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ.

ಮತ್ತಷ್ಟು
ಚಿನ್ನ ವಾಪಸ್‌?
ಮುಂದಿನ ತಿಂಗಳುಗಳಲ್ಲಿ ಆರ್‌ಬಿಐ ಇನ್ನಷ್ಟು ಚಿನ್ನವನ್ನು ದೇಶಕ್ಕೆ ಸ್ಥಳಾಂತರಿಸಲಿದೆ ಎನ್ನಲಾಗಿದೆ. ಚಿನ್ನವನ್ನು ವಿದೇಶದಲ್ಲಿ ಇರಿಸಲು ನೀಡಬೇಕಾದ ಬೃಹತ್‌ ಮೊತ್ತದ ಹಣವನ್ನು ಇದರಿಂದ ಉಳಿಸಬಹುದು ಎಂಬ ಕಾರಣದಿಂದ ಆರ್‌ಬಿಐ ಈ ಹೆಜ್ಜೆಯಿರಿಸಿದೆ ಎಂದು ವಿಶ್ಲೇಷಿಸಲಾಗಿದೆ. ವಿದೇಶಾಂಗ ವಿನಿಮಯದ ಭಾಗವಾಗಿ ದೊಡ್ಡ ಪ್ರಮಾಣದಲ್ಲಿ ಚಿನ್ನದ ಸಂಗ್ರಹವನ್ನು ಆರ್‌ಬಿಐ ಹೊಂದಿದೆ.

ಎಲ್ಲಿತ್ತು? ಎಷ್ಟಿತ್ತು?
-ಆರ್‌ಬಿಐ ಬಳಿ 822.10ಟನ್‌ ಚಿನ್ನ ಸಂಗ್ರಹವಿದೆ.
-408.31 ಟನ್‌ ಚಿನ್ನವನ್ನು ದೇಶದಲ್ಲೇ ಇರಿಸಿಕೊಳ್ಳಲಾಗಿದೆ.
-ಒಟ್ಟು ಸಂಗ್ರಹದ ಅರ್ಧಕ್ಕೂ ಹೆಚ್ಚು ಚಿನ್ನ ಇಂಗ್ಲೆಂಡ್‌ ಮತ್ತು ಸ್ವಿಸ್‌ ಬ್ಯಾಂಕ್‌ಗಳಲ್ಲಿವೆ.
-ಪ್ರಸ್ತುತ ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌ ಬಂದಿದೆ.
-ಮುಂದಿನ ತಿಂಗಳುಗಳಲ್ಲಿ ಇನ್ನಷ್ಟು ಟನ್‌ ಚಿನ್ನ ದೇಶಕ್ಕೆ ಮರಳುವ ನಿರೀಕ್ಷೆ

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.