ಈ ಯುವಕ ಆಧುನಿಕ ರಾಬಿನ್ ಹುಡ್? ಶ್ರೀಮಂತರ ಹಣ ದೋಚಿ ಬಡವರಿಗೆ ದಾನ!


Team Udayavani, Jul 17, 2017, 6:12 PM IST

New-M.jpg

ನವದೆಹಲಿ: ರಾಬಿನ್ ಹುಡ್ ಬಗ್ಗೆ ಗೊತ್ತಾ…ಬ್ರಿಟಿಷರಿಂದ ದೋಚಿದ ವಸ್ತುಗಳನ್ನು ಬಡವರಿಗೆ, ದೀನ ದಲಿತರಿಗೆ ಹಂಚುತ್ತಿದ್ದನಂತೆ. 27ರ ಹರೆಯದ ಈ ಯುವಕ ಆಧುನಿಕ ರಾಬಿನ್ ಹುಡ್ ಆಗಲು ಹೋಗಿ ಪೊಲೀಸರ ಬಲೆಗೆ ಬಿದ್ದಿದ್ದಾ ನೆ!. ದೆಹಲಿಯ ಇರ್ಫಾನ್ ಎಂಬ ಯುವಕ ಶ್ರೀಮಂತ ಕುಳಗಳ ಹಣ, ಚಿನ್ನಾಭರಣಗಳನ್ನು ದೋಚಿ ಅದನ್ನು ಬಿಹಾರದಲ್ಲಿರುವ ತನ್ನ ಗ್ರಾಮಸ್ಥರಿಗೆ ಆರೋಗ್ಯ ಶಿಬಿರ ನಡೆಸಲು ಖರ್ಚು ಮಾಡುತ್ತಿದ್ದ ಎಂದು ಮಾಧ್ಯಮದ ವರದಿ ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತ ಎಂಬಂತೆ ಬಿಂಬಿಸಕೊಂಡ ಇರ್ಫಾನ್ ಬಿಹಾರದಲ್ಲಿರುವ ತನ್ನ ಗ್ರಾಮದ ಸುಮಾರು 8 ಕುಟುಂಬಗಳ ಮದುವೆಗೆ ಹಣಕಾಸಿನ ನೆರವು ನೀಡಿದ್ದ. ಶ್ರೀಮಂತರಿಂದ ದೋಚಿದ ಹಣದಲ್ಲಿ ತಾನೂ ಐಶಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

5ನೇ ತರಗತಿಯಿಂದ ಹೊರಬಿದ್ದಿದ್ದ ಇರ್ಫಾನ್ ನನ್ನು ದೆಹಲಿಯ 12 ಶ್ರೀಮಂತರ ಮನೆಗಳನ್ನು ಲೂಟಿ ಮಾಡಿದ ಪ್ರಕರಣದಲ್ಲಿ ಬಂಧಿಸಿದ್ದಾರೆ. ಜುಲೈ 6ರಂದು ಬಿಹಾರದ ಮನೆಯಲ್ಲಿ ಇರ್ಫಾನ್ ನನ್ನು ವಶಕ್ಕೆ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಆತನ ಕೈಯಲ್ಲಿ ಬೆಲೆಬಾಳುವ ರೊಲ್ಯಾಕ್ಸ್ ವಾಚ್ ಇತ್ತು. ಇದನ್ನು ನ್ಯೂ ಫ್ರೆಂಡ್ಸ್ ಕಾಲೋನಿಯ ಬಂಗ್ಲೆಯೊಂದರಲ್ಲಿ ಕದ್ದಿದ್ದ. ಅಷ್ಟೇ ಅಲ್ಲ ಸ್ಥಳೀಯ ವ್ಯಾಪಾರಿಯೊಬ್ಬರಿಗೆ ಕದ್ದಿದ್ದ ಚಿನ್ನಾಭರಣ, ಬೆಲೆಬಾಳುವ ವಾಚ್ ಗಳನ್ನು ಮಾರಾಟ ಮಾಡಿ ಹೊಂಡಾ ಸಿವಿಕ್ ಕಾರನ್ನು ಖರೀದಿಸಿದ್ದ!

ಇರ್ಫಾನ್ ನನ್ನು ಬಿಹಾರದ ಪುಪ್ರಿ ಜಿಲ್ಲೆಯ ಮನೆಯಲ್ಲಿದ್ದಾಗ ಪೊಲೀಸರು ಬಂಧಿಸಿದಾಗ , ಸ್ಥಳೀಯರು ಛೇ…ಛೇ ಇರ್ಫಾನ್ ಸಾಮಾಜಿಕ ಕಾರ್ಯಕರ್ತ. ಆತ ಬಡವರಿಗಾಗಿ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾನೆ. ಬಡವರಿಗಾಗಿ ಧನ ನೀಡುತ್ತಾನೆ ಎಂದು ವಿವರಿಸಿದ್ದರು. ಗ್ರಾಮಸ್ಥರಿಗೆಲ್ಲಾ ಆತ ಉಜಾಲಾ ಬಾಬು ಎಂದೇ ಪರಿಚಿತ ಎಂದು ತನಿಖಾಧಿಕಾರಿಯೊಬ್ಬರು ಹಿಂದೂಸ್ಥಾನ್ ಟೈಮ್ಸ್ ಗೆ ವಿವರಿಸಿದ್ದಾರೆ.
 

ಇರ್ಫಾನ್ ದೆಹಲಿ ಮತ್ತು ಮುಂಬೈಯ ಬಾರ್ ಮತ್ತು ಕ್ಲಬ್ ಗಳಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದ. ಅಲ್ಲದೇ ಒಂದು ಬಾರಿ ತನ್ನ ಇಷ್ಟದ ಹಾಡನ್ನು ಕೇಳುವ ನಿಟ್ಟಿನಲ್ಲಿ ಬಾರ್ ಮ್ಯಾನೇಜರ್ ಗೆ 10 ಸಾವಿರ ರೂಪಾಯಿ ನೀಡಿರುವುದಾಗಿ ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದ ಎಂದು ಡಿಜಿಪಿ ರೋಮಿಲ್ ಬನಿಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

Bengaluru: ನಡುರಸ್ತೆಯಲ್ಲೇ ಖಾಸಗಿ ಉದ್ಯೋಗಿ ಹತ್ಯೆ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.