![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 14, 2022, 7:40 AM IST
ತಿರುಪತಿ: ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಸ್ಥಳವಾದ ತಿರುಮಲದಲ್ಲಿ ಗುರುವಾರ ಮತ್ತು ಶುಕ್ರವಾರ ಮದುವೆ ಹಬ್ಬವೇ ನಡೆದಿದೆ!
ಶ್ರಾವಣ ಮಾಸದ ಈ ದಿನಗಳಂದು ಒಳ್ಳೆಯ ವಿವಾಹ ಮುಹೂರ್ತವಿದ್ದಿದ್ದರಿಂದಾಗಿ ಎರಡೇ ದಿನಗಳಲ್ಲಿ ಸುಮಾರು 250ಕ್ಕೂ ಅಧಿಕ ವಿವಾಹಗಳು ತಿರುಮಲದಲ್ಲಿ ನಡೆದಿದೆ.
ತಿರುಪತಿ ತಿರುಮಲ ದೇವಸ್ಥಾನಂ ಮಂಡಳಿಯ (ಟಿಟಿಡಿ) ಪುರೋಹಿತ್ ಸಂಗಂ ಮಂಟಪದಲ್ಲಿಯೇ 78 ವಿವಾಹಗಳು ನಡೆದಿವೆ.
ಅದಲ್ಲದೆ, ಸಭಾಭವನಗಳು, ಮದುವೆ ಹಾಲ್ಗಳು, ಮಠ ಗಳಲ್ಲಿಯೂ ಹತ್ತಾರು ಮದುವೆ ಗಳನ್ನು ನಡೆಸಿ ಕೊಡಲಾಗಿದೆ. ತಿರುಮಲದಲ್ಲಿ ಮದುವೆಯಾಗುವ ಜೋಡಿ ನಡುವೆ ಬಿರುಕು ಉಂಟಾಗುವುದಿಲ್ಲ ಎನ್ನುವ ನಂಬಿಕೆಯಿರುವ ಹಿನ್ನೆಲೆ ಅತೀ ಹೆಚ್ಚು ಮದುವೆಗಳು ಇಲ್ಲಿ ನಡೆಯು ತ್ತವೆ ಎಂದಿದ್ದಾರೆ ಟಿಟಿಡಿ ಮಂಡಳಿಯವರು. ಶನಿವಾರವೂ ಒಳ್ಳೆಯ ಮುಹೂರ್ತವಿದ್ದ ಹಿನ್ನೆಲೆ ನೂರಾರು Êಡುದುವೆಗಳಾಗಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.