ದೇಶದಲ್ಲಿ ಚಿಲ್ಲರೆ ಸಮಸ್ಯೆ ಇಲ್ಲ: ಜೇಟ್ಲಿ


Team Udayavani, Feb 17, 2017, 3:45 AM IST

PTI2_16_2017_000158B.jpg

ರಾಂಚಿ/ ನವದೆಹಲಿ: “ದೇಶದಲ್ಲಿ ಚಿಲ್ಲರೆ ಸಮಸ್ಯೆ ನೀಗಿದ್ದು, ಆರ್ಥಿಕ ವಹಿವಾಟು ಸಹಜ ಸ್ಥಿತಿಗೆ ಮರಳಿದೆ’. 500 ಹಾಗೂ 1000 ಮುಖ ಬೆಲೆಯ ನೋಟು ನಿಷೇಧಗೊಂಡು 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ದೇಶದ ಆರ್ಥಿಕತೆಯನ್ನು ಹೀಗೆ ಸಮರ್ಥಿಸಿಕೊಂಡರು.

ಜಾರ್ಖಂಡ್‌ನ‌ಲ್ಲಿ ಹೂಡಿಕೆದಾರರ ಸಮ್ಮೇಳನದಲ್ಲಿ  ಅವರು, “ಆರ್‌ಬಿಐ ಈಗ ದೈನಂದಿನ ವಹಿವಾಟಿಗೆ ಅಗತ್ಯವಿರುವಷ್ಟು ಹಣವನ್ನು ನಿಯಂತ್ರಿ ಸಲು ಶಕ್ತವಾಗಿದೆ. ದೇಶದ ಯಾವ ಎಟಿಎಂನಲ್ಲೂ ಹಣಕಾಸಿನ ಸಮಸ್ಯೆ ಎದುರಾಗಿಲ್ಲ. ಅಕಸ್ಮಾತ್‌ ಕೊರತೆ ಆಗಿದ್ದರೆ, ಗುತ್ತಿಗೆ ಏಜೆನ್ಸಿಗಳು ಅವರಿಗೆ ತಡವಾಗಿ ಹಣ ಪೂರೈಸಿರುವ ಸಾಧ್ಯತೆ ಇರುತ್ತದೆ. ಫೆ.20ರಿಂದ ಎಟಿಎಂಗಳಿಂದ 50 ಸಾವಿರದ ವರೆಗೆ ಹಣ ತೆಗೆಯಬಹುದು. ಮಾರ್ಚ್‌ 13ರ ನಂತರ ಹಣ ಪಡೆಯುವ ಮಿತಿ ಮೇಲಿನ ನಿರ್ಬಂಧವನ್ನು ತೆಗೆದುಹಾಕಲಾಗುವುದು’ ಎಂದಿದ್ದಾರೆ.

18 ತಿಂಗಳು ಬೇಕು!: ಇನ್ನೊಂದೆಡೆ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಂದರ್ಶನವೊಂದರಲ್ಲಿ, “ನೋಟು ಅಮಾನ್ಯದಿಂದ ದೇಶದ ಆರ್ಥಿಕತೆ ಸುಧಾರಿಸಿಕೊಳ್ಳಲು ಇನ್ನೂ 18 ತಿಂಗಳು ಬೇಕು. ಈ ವರ್ಷದ ಪೂರ್ತಿ ಇದರ ಸಂಕಟದಿಂದ ಹೊರಗೆ ಬರಲು ಸಾಧ್ಯವಿಲ್ಲ. ಮುಂದಿನ ವರ್ಷ ನಾವು ಚೇತರಿಸಿಕೊಳ್ಳಬಹುದು’ ಎಂದಿ ದ್ದಾರೆ. “ಹಣವನ್ನು ಯಾರೂ ಬಚ್ಚಿಡಲಾಗದು. ಅದು ಎಲ್ಲಿಗೆ ಹೋದರೂ ಭಾರತಕ್ಕೆ ಬಂದೇ ಬರುತ್ತೆ. ನೇಪಾಳ, ಭೂತಾನ್‌ ಅಲ್ಲದೆ, ಎನ್‌ಆರ್‌ಐಗಳ ವಿದೇಶಿ ವಿನಿಮಯದ ಹಣವೂ ವಾಪಸು ಬರಬೇಕು. ಮೋದಿ ಇದನ್ನು ನೋಟು ಅಪಮೌಲ್ಯ ಎಂದರು, ಈಗ ಆರ್ಥಿಕ ಸುಧಾರಣೆ ಎನ್ನುತ್ತಿದ್ದಾರೆ’ ಎಂದರು.

9 ಲಕ್ಷ ಖಾತೆಗಳು!: ಅಪನಗದೀಕರಣದ ಬಳಿಕದ 50 ದಿನಗಳ ಅವಧಿಯಲ್ಲಿ  ಅಕ್ರಮವಾಗಿ ಹಣ ತುಂಬಿದ 9 ಲಕ್ಷ ಖಾತೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಈಗ ಹದ್ದುಗಣ್ಣಿಟ್ಟಿದೆ. ಒಟ್ಟಾರೆ 18 ಲಕ್ಷ ಖಾತೆಯನ್ನು ಐಟಿ ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ 9 ಲಕ್ಷ ಖಾತೆಗಳನ್ನು ಅನುಮಾನದ ಪಟ್ಟಿಗೆ ಸೇರಿಸಲಾಗಿದೆ. “ಆಪರೇಶನ್‌ ಕ್ಲೀನ್‌ ಮನಿ’ ಯೋಜನೆ ಅಡಿಯಲ್ಲಿ ಇಲಾಖೆ ಈಗಾಗಲೇ 18 ಲಕ್ಷ ಮಂದಿಗೆ ಠೇವಣಿಗೆ ಸೂಕ್ತ ದಾಖಲೆ ಸಲ್ಲಿಸುವಂತೆ ಎಸ್‌ಎಂಎಸ್‌,  ಇಮೇಲ್‌ಗ‌ಳನ್ನು ಕಳುಹಿಸಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆಗೆ ಗಡುವು ನೀಡಲಾಗಿತ್ತು. ಇದರಲ್ಲಿ ಅರ್ಧದಷ್ಟು ಮಂದಿ ಸೂಕ್ತ ಪ್ರತಿಕ್ರಿಯೆ ನೀಡದ ಕಾರಣ, ಈ ಖಾತೆಗಳನ್ನು ಅನುಮಾನದ ಪಟ್ಟಿಗೆ ಸೇರಿಸಲಾಗಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.