Soon ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರ ದುರಸ್ತಿ: ಒಡಿಶಾ ಸಚಿವ
Team Udayavani, Jul 29, 2024, 1:24 AM IST
ಭುವನೇಶ್ವರ: ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ದುರಸ್ತಿಯನ್ನು ಶೀಘ್ರವೇ ಆರಂಭಿಸ ಲಾಗು ತ್ತದೆ. ಭಾರತೀಯ ಪುರಾತತ್ವ ಇಲಾಖೆ ಅದನ್ನು ಕೈಗೆತ್ತಿಕೊಳ್ಳಲಿದೆ ಎಂದು ಒಡಿ ಶಾದ ಕಾನೂನು ಸಚಿವ ಪೃಥ್ವಿ ರಾಜ್ ಹರಿಚಂದನ್ ಹೇಳಿ ದ್ದಾರೆ. ಈಗಾಗಲೇ ಪುರಾತತ್ವ ಇಲಾಖೆ ಅಗತ್ಯ ಸಮೀಕ್ಷೆ ಕೈಗೊಂಡಿದೆ ಎಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಕಾರ್ಯಯೋಜನೆಯಲ್ಲಿ ಕೊಂಚ ಬದಲಾವಣೆ ಮಾಡಲಾಗುತ್ತದೆ. ನಕಲಿ ಕೀಲಿ ಕೈ ಕಳೆದು ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು ಈ ಬಗ್ಗೆ ತನಿಖೆ ನಡೆಸಲಾಗುತ್ತದೆ. ಬಳಿಕ ನಕಲಿ ಕೀಲಿ ಕೈ ಕಳೆದುಹೋದ ಬಗ್ಗೆ ವಿವಾದ ಸೃಷ್ಟಿಸಿದ್ದು ಯಾರು ಎನ್ನುವುದು ತಿಳಿದು ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.