Republic Day: 5000 ಜಾನಪದ ಕಲಾವಿದರ ಕಾರ್ಯಕ್ರಮಕ್ಕೆ ಗಿನ್ನೆಸ್‌ ಗರಿ


Team Udayavani, Jan 29, 2025, 6:30 AM IST

Republic Day: Guinness record for 5000 folk artistes’ program

ನವದೆಹಲಿ: 2025ರ ಗಣರಾಜ್ಯೋತ್ಸವ ಪಥಸಂಚಲನದ ವೇಳೆ ಭಾರತದ ಜಾನಪದ ಮತ್ತು ಬುಡಕಟ್ಟು ಕಲೆಗಳ ಪ್ರಚುರಪಡಿಸಿದ “ಜಯತಿ ಜಯ ಮಮಃ ಭಾರತಂ’ (ಜೆಜೆಎಂಬಿ) ಕಾರ್ಯಕ್ರಮವು ಗಿನ್ನೆಸ್‌ ವಿಶ್ವ ದಾಖಲೆಗಳ ಪಟ್ಟಿಗೆ ಸೇರ್ಪಡೆಯಾಗಿದೆ.

ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ಅಕಾಡೆಮಿಯ ವತಿಯಿಂದ ಪ್ರದರ್ಶಿಸಲಾದ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 50ಕ್ಕೂ ಹೆಚ್ಚು ನೃತ್ಯಪ್ರಕಾರಗಳನ್ನು 5000ಕ್ಕೂ ಅಧಿಕ ಜನಪದ ಹಾಗೂ ಬುಡಕಟ್ಟು ಕಲಾವಿದರು ಪ್ರದರ್ಶಿಸಿದ್ದರು. ಬಳಿಕ ಈ ಕಾರ್ಯಕ್ರಮವನ್ನು “ಭಾರತೀಯ ಜನಪದ ನೃತ್ಯ ಪ್ರಕಾರಗಳ ಅತಿದೊಡ್ಡ ಪ್ರದರ್ಶನ’ವೆಂದು ಗಿನ್ನೆಸ್‌ ಸಂಸ್ಥೆಯು ಗುರುತಿಸಿತು.

ಬಳಿಕ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಮತ್ತು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರ ಪರವಾಗಿ ಗಿನ್ನೆಸ್‌ ಪ್ರಮಾಣಪತ್ರ ಸ್ವೀಕರಿಸಿದರು.

ಟಾಪ್ ನ್ಯೂಸ್

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Tragedy: ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ… ದುರಂತ ಅಂತ್ಯ

Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

ICC Event: ಚಾಂಪಿಯನ್ಸ್‌ ಟ್ರೋಫಿಯೇ ರೋಹಿತ್‌, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?

SHashi Taroor (2)

US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Mahakumbh-fire

Maha Kumbh: ಕುಂಭಮೇಳದ ಸೆಕ್ಟರ್ 18, 19ರಲ್ಲಿ ಭಾರೀ ಅಗ್ನಿ ಅನಾಹುತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Tragedy: ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ… ದುರಂತ ಅಂತ್ಯ

Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ

SHashi Taroor (2)

US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್

Mahakumbh-fire

Maha Kumbh: ಕುಂಭಮೇಳದ ಸೆಕ್ಟರ್ 18, 19ರಲ್ಲಿ ಭಾರೀ ಅಗ್ನಿ ಅನಾಹುತ!

ಶಾಲೆಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ

ತರಗತಿಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ

MUST WATCH

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

ಹೊಸ ಸೇರ್ಪಡೆ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Women’s FIH Pro League: ಭಾರತಕ್ಕೆ ಇಂಗ್ಲೆಂಡ್‌ ವಿರುದ್ಧ 3-2ರಿಂದ ಜಯ

Akhilesh-Yadav

Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್‌ ಯಾದವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

ಬರಿಮಾರಿನ ಮುಳಿಬೈಲಿನಲ್ಲಿ ಜಾಗದ ಗೇಟ್ ತೆರವು ವಿಚಾರ: ಇತ್ತಂಡಗಳ ಜಗಳ; ಆಸ್ಪತ್ರೆಗೆ ದಾಖಲು

ಬರಿಮಾರಿನ ಮುಳಿಬೈಲಿನಲ್ಲಿ ಜಾಗದ ಗೇಟ್ ತೆರವು ವಿಚಾರ: ಇತ್ತಂಡಗಳ ಜಗಳ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.