![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 24, 2022, 8:25 AM IST
ಹೊಸದಿಲ್ಲಿ: ಕೊರೊನಾ ಸೋಂಕಿನಿಂದಾಗಿ ಸ್ಥಗಿತಗೊಂಡಿರುವ “ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ’ಯನ್ನು ಪುನರಾರಂಭಿ ಸುವಂತೆ ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ.
“ಮೂರು ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರಿಗೆ ಬಿಸಿ ಆಹಾರ ಲಭ್ಯವಾಗುವಂತೆ ಸರಕಾರ ಮಾಡಬೇಕು’ ಎಂದೂ ಕೋರಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, “ಮಕ್ಕಳು ದೇಶದ ಭವಿಷ್ಯ. ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಮೊದಲು ಬಂದ್ ಆಗಿದ್ದು ಮತ್ತು ಕೊನೆಯದಾಗಿ ಓಪನ್ ಆಗಿದ್ದು ಶಾಲೆಗಳು.
ಇದನ್ನೂ ಓದಿ:ಬರುತ್ತಿದೆ ವೀರ್ ಸಾವರ್ಕರ್ ಜೀವನಚರಿತ್ರೆಯ ಸಿನಿಮಾ : ಹೀರೋ ಯಾರು?
ಹೀಗಾಗಿ ಹೆಚ್ಚು ಸಂಕಷ್ಟ ಅನು ಭವಿಸಿದ್ದೂ ಮಕ್ಕಳೇ. ಶಾಲೆ ಗಳನ್ನು ಮುಚ್ಚಿದಾಗ ಬಿಸಿ ಯೂಟವೂ ಸ್ಥಗಿತಗೊಂಡಿತು. ಮಕ್ಕಳಿಗೆ ಬೇಯಿಸಿದ ಮತ್ತು ಪೌಷ್ಟಿಕಾಂಶಯುಕ್ತ ಆಹಾರದ ಅಗತ್ಯವಿದೆ. ಈಗ ಎಲ್ಲೆಡೆಯೂ ಶಾಲೆಗಳು ಪುನರಾರಂಭಗೊಂಡಿರುವ ಕಾರಣ ಬಿಸಿಯೂಟ ಯೋಜನೆ ಪುನರಾರಂಭಿಸಬೇಕು’ ಎಂದು ಮನವಿ ಮಾಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.