ಜಮ್ಮುವಿನಲ್ಲಿ ಎಲ್ಲಾ ನಿರ್ಬಂಧ ತೆರವು, ಕಾಶ್ಮೀರದಲ್ಲಿ ಮುಂದುವರಿಕೆ; ಪೊಲೀಸ್ 


Team Udayavani, Aug 14, 2019, 12:12 PM IST

Army

ಶ್ರೀನಗರ್:ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಜಮ್ಮುವಿನಾದ್ಯಂತ ವಿಧಿಸಿದ್ದ ನಿರ್ಬಂಧವನ್ನು ಸರ್ಕಾರ ಸಂಪೂರ್ಣವಾಗಿ ತೆರವುಗೊಳಿಸಿದೆ. ಆದರೆ ಕಾಶ್ಮೀರದಲ್ಲಿ “ಕೆಲವು” ಸಮಯದವರೆಗೆ ನಿರ್ಬಂಧ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ನಿಯಂತ್ರಣದಲ್ಲಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದೆ. ಈ ನಿಟ್ಟಿನಲ್ಲಿ ಆಗಸ್ಟ್ 4ರಿಂದ ಜಮ್ಮು-ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಎಲ್ಲೆಡೆ ನಿರ್ಬಂಧ ವಿಧಿಸಲಾಗಿದೆ.

ಜಮ್ಮು ಪ್ರದೇಶದಲ್ಲಿ ವಿಧಿಸಿದ್ದ ನಿರ್ಬಂಧವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಕಾಶ್ಮೀರದ ಕೆಲವು ಭಾಗಗಳಲ್ಲಿ ಕೆಲವು ಸಮಯದವರೆಗೆ ಮುಂದುವರಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮುನೀರ್ ಖಾನ್ ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಯಾವುದೇ ದೊಡ್ಡ ಮಟ್ಟದ ಅಹಿತಕರ ಘಟನೆ ನಡೆದಿಲ್ಲ, ಸಣ್ಣ-ಪುಟ್ಟ ಘಟನೆ ನಡೆದಿದೆ. ಜನರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.