Parliament ಆವರಣದಲ್ಲಿ ಪತ್ರಕರ್ತರ ಓಡಾಟಕ್ಕೆ ನಿರ್ಬಂಧ: ಪ್ರತಿಭಟನೆ
Team Udayavani, Jul 30, 2024, 12:15 AM IST
ಹೊಸದಿಲ್ಲಿ: ಸಂಸತ್ ಭವನ ಆವರಣದಲ್ಲಿ ಪತ್ರ ಕರ್ತರ ಓಡಾಟಕ್ಕೆ ನಿರ್ಬಂಧ ವಿಧಿಸಿದ್ದು ಮಾತ್ರವ ಲ್ಲದೇ ಈ ಮೊದಲು ಸಂಸದರೊಂದಿಗೆ ಸಂವಹನ ನಡೆಸಲಾಗುತ್ತಿದ್ದ “ಮಕರ ದ್ವಾರ’ದಲ್ಲಿ ಪತ್ರಕರ್ತರ ಚಟುವಟಿಕೆಗಳಿಗೆ ಅವಕಾಶವನ್ನು ಸಂಸತ್ತು ನಿರಾಕರಿ ಸಿದೆ. ಸಂಸತ್ತಿನ ಹೊರಗಿರುವ ಗಾಜಿನ ಕೋಣೆ ಬಳಸುವಂತೆ ಸಂಸತ್ತು ನಿರ್ದೇಶಿಸಿದ್ದು, ಈ ನಿರ್ಧಾರದ ವಿರುದ್ಧ ಪತ್ರಕರ್ತರು ಪ್ರತಿಭಟಿಸಿದರು. ಸಂಸತ್ಗೆ ವಿಪಕ್ಷ ನಾಯಕ ನಾಯಕ ರಾಹುಲ್ ಗಾಂಧಿ ಪತ್ರಕರ್ತರ ಅಹವಾಲುಗಳನ್ನು ಆಲಿಸಿದರು. ನಂತರ ಅಧಿವೇಶನದ ಚರ್ಚೆಯ ಸಂದರ್ಭದಲ್ಲಿ ಪತ್ರಕರ್ತರ ಪ್ರತಿಭಟನೆಯನ್ನು ಉಲ್ಲೇಖೀಸಿದ ರಾಹುಲ್, ಪತ್ರಕರ್ತರನ್ನು ನಿರ್ಬಂಧವೆಂಬ ಗಾಜಿನ ಪಂಜರದಿಂದ ಬಿಡುಗಡೆಗೊಳಿಸಲು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.