ರಿಟೇಲ್‌ ಮಾರುಕಟ್ಟೆ: ದರ ಸಮರಕ್ಕೆ ರಿಲಯನ್ಸ್‌ ಸಿದ್ಧತೆ


Team Udayavani, Mar 27, 2023, 6:45 AM IST

ರಿಟೇಲ್‌ ಮಾರುಕಟ್ಟೆ: ದರ ಸಮರಕ್ಕೆ ರಿಲಯನ್ಸ್‌ ಸಿದ್ಧತೆ

ನವದೆಹಲಿ: ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಮುಖೇಶ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್‌ ದಾಪುಗಾಲು ಇಡುತ್ತಿದೆ. ಸಾಫ್ಟ್ ಡ್ರಿಂಕ್ಸ್‌ನಿಂದ ಹಿಡಿದು ಸೋಪ್‌ಗಳವರೆಗೆ ನೂತನ ಪ್ರಾಡಕ್ಟ್  ಗಳನ್ನು ರಿಲಿಯನ್ಸ್‌ ಮಾರುಕಟ್ಟೆಗೆ ಪರಿಚಯಿಸುತ್ತಿದ್ದು, ಮತ್ತೊಂದು ಸುತ್ತಿನ ದರ ಸಮರಕ್ಕೆ ಕಂಪನಿ ಅಣಿಯಾಗಿದೆ.

ಈ ಹಿಂದೆ ಟೆಲಿಕಾಮ್‌ ಕ್ರೇತ್ರಕ್ಕೆ ಲಗ್ಗೆ ಇಟ್ಟ ರಿಲಿಯನ್ಸ್‌, ಜಿಯೋ ಹೆಸರಿನಲ್ಲಿ ಉಚಿತ ಸಿಮ್‌ ಮತ್ತು ಇಂಟರ್‌ನೆಟ್‌ ಸೌಲಭ್ಯಗಳನ್ನು ನೀಡುವ ಮೂಲಕ ದೊಡ್ಡ ಸಂಖ್ಯೆಯ ಗ್ರಾಹಕರನ್ನು ತನ್ನತ್ತ ಸೆಳೆಯಿತು. ಅಲ್ಲದೇ ಇದೀಗ ರಿಲಿಯನ್ಸ್‌ ಜಿಯೋ ಅತ್ಯಾಧಿಕ ಗ್ರಾಹಕರನ್ನು ಹೊಂದಿರುವ ನಂ.1 ಟೆಲಿಕಾಮ್‌ ಕಂಪನಿಯಾಗಿದೆ.

ಅದೇ ರೀತಿ ರಿಲಯನ್ಸ್‌ ಕಂಪನಿಯು ಕಾಂಪ ಹೆಸರಿನಲ್ಲಿ ವಿವಿಧ ತಂಪು ಪಾನೀಯಾಗಳನ್ನು ಪರಿಚಯಿಸಿದೆ. ಇದು ಕೊಕೊ ಕೋಲಾ ಮತ್ತು ಪೆಪ್ಸಿ ಕಂಪನಿಗಳ ತಂಪು ಪಾನೀಯಾಗಳಿಗಿಂತ ಕಡಿಮೆ ಬೆಲೆ ಇದ್ದು, ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಪೈಪೋಟಿ ನೀಡಲಿದೆ.

ಅದೇ ರೀತಿ ರಿಲಯನ್ಸ್‌ ಕನ್ಸೂಮರ್ ಪ್ರಾಡಕ್ಟ್ ಲಿ.(ಆರ್‌ಸಿಪಿಎಲ್‌) 100 ಗ್ರಾಂಗೆ ಕೇವಲ 25 ರೂ. ಗಳಿಗೆ ಸೌಂದರ್ಯವರ್ಧಕ ಸೋಪುಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅದೇ ರೀತಿ ವಾಷಿಂಗ್‌ ಮೆಷಿನ್‌ ಮತ್ತು ಕೈಯಲ್ಲಿ ತೊಳೆಯುವ  ಡಿಟರ್ಜಂಟ್‌ ಪೌಡರ್‌ ಅನ್ನು ಪರಿಚಯಿಸಿದೆ. ಬೇರೆ ಖ್ಯಾತ ಕಂಪನಿಗಳಿಂತ ಬೆಲೆ ಕಡಿಮೆಯಿದೆ. ಈ ಮೂಲಕ ದೇಶದ ರಿಟೇಲ್‌ ಮಾರುಕಟ್ಟೆಯಲ್ಲಿ ದರ ಸಮರಕ್ಕೆ ರಿಲಯನ್ಸ್‌ ಮುಂದಾಗಿದೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

1-wqewqe

Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್‍ಯಾಲಿಯಲ್ಲಿ ಅಬ್ಬರಿಸಿದ ವಿಜಯ್

1-reeaa

Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.