![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 5, 2017, 7:39 PM IST
ಹೊಸದಿಲ್ಲಿ : ಚೆನ್ನೈನ ಡಾ. ರಾಧಾಕೃಷ್ಣನ್ ನಗರ (ಆರ್ ಕೆ ನಗರ) ಉಪ ಚುನಾವಣೆಗೆ ಇಂದು ಮಂಗಳವಾರ ಹೊಸ ತಿರುವು ದೊರಕಿದೆ.
ತಮಿಳು ನಾಡು ಮಾಜಿ ಮುಖ್ಯಮಂತ್ರಿ ದಿ| ಜೆ ಜಯಲಲಿತಾ ಅವರ ಪರಿತ್ಯಕ್ತ ಸೋದರ ಸಂಬಂಧಿ ದೀಪಾ ಜಯಕುಮಾರ್ ಮತ್ತು ನಟ ವಿಶಾಲ್ ಅವರ ನಾಮಪತ್ರಗಳನ್ನು ನಿರ್ವಚನಾಧಿಕಾರಿ ತಿರಸ್ಕರಿಸಿದ್ದಾರೆ.
ಇದರಿಂದಾಗಿ ಇವರೀರ್ವರೂ ಈಗಿನ್ನು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲವಾಗಿದೆ ಎಂದು ಎಎನ್ಐ ವರದಿ ಮಾಡಿದೆ. ದೀಪಾ ಅವರು ಕಳೆದ ಮೇ ತಿಂಗಳಲ್ಲಿ ಸಲ್ಲಿಸಿದ್ದ ನಾಮಪತ್ರ ಸ್ವೀಕಾರವಾಗಿತ್ತು; ಆದರೆ ಅಭೂತಪೂರ್ವ ಪ್ರಮಾಣದಲ್ಲಿ ಓಟಿಗಾಗಿ ನೋಟುಗಳು ಹರಿದಾಡಿದ ಚುನಾವಣೆ ರದ್ದಾಗಿತ್ತು.
ಪಕ್ಷೇತರ ಅಭ್ಯರ್ಥಿಯಾಗಿ ತಾನು ಸ್ಪರ್ಧಿಸುವೆಂದು ಈ ಹಿಂದೆ ಹೇಳಿದ್ದ ನಟ ವಿಶಾಲ್ ಅವರ ನಾಮಪತ್ರವೂ ಇಂದು ತಿರಸ್ಕೃತವಾಯಿತು.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.