![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 21, 2022, 8:15 PM IST
ನವದೆಹಲಿ: ಜಾರಿ ನಿರ್ದೇಶನಾಲಯದ ಹಣಕಾಸು ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಉದ್ಯಮಿ ರಾಬರ್ಟ್ ವಾದ್ರಾ ಅವರು ನ್ಯಾಯಾಲಯದ ನಿಯಮ ಉಲ್ಲಂಘಿಸಿ ಪ್ರಯಾಣ ಮಾಡಿದ್ದು, ಆ ವಿಚಾರವಾಗಿ ಇ.ಡಿ ನ್ಯಾಯಾಲಯದ ಮೆಟ್ಟಿಲೇರಿದೆ.
ಪ್ರಯಾಣ ನಿಯಮ ಉಲ್ಲಂಘಿಸಿದ್ದಕ್ಕೆ, ವಾದ್ರಾ ವಿರುದ್ಧ ಕ್ರಮಕ್ಕೆ ಆದೇಶಿಸಬೇಕೆಂದು ಇ.ಡಿ ಕೇಳಿದೆ. ಆದರೆ ನನ್ನಿಂದ ತಪ್ಪಾಗಿದೆ, ಕ್ಷಮಿಸಿ ಎಂದು ರಾಬರ್ಟ್ ನ್ಯಾಯಾಲಯಕ್ಕೆ ಕೇಳಿದ್ದು, ಅದರ ತೀರ್ಪನ್ನು ದೆಹಲಿಯ ನ್ಯಾಯಾಲಯ ಗುರುವಾರ ನೀಡಲಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾರ ಪತಿ ರಾಬರ್ಟ್ ಆಗಸ್ಟ್ನಲ್ಲಿ ಅರಬ್ ಸಂಯುಕ್ತ ಸಂಸ್ಥಾನದ ಮಾರ್ಗವಾಗಿ ಲಂಡನ್ಗೆ ತೆರಳಲು ನ್ಯಾಯಾಲಯದ ಅನುಮತಿ ಪಡೆದಿದ್ದರು. ಆದರೆ ಅವರು ಲಂಡನ್ ಪ್ರಯಾಣಕ್ಕೂ ಮೊದಲು ದುಬೈನಲ್ಲಿ 4 ದಿನ ವಾಸ ಹೂಡಿದ್ದರು. ಈ ಮೂಲಕ ಕೋರ್ಟ್ನ ಷರತ್ತನ್ನು ಉಲ್ಲಂ ಸಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.