![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 16, 2021, 7:50 AM IST
ತೃಶೂರ್: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಸದಸ್ಯ, ಮಲಯಾಳ ನಟ ಸುರೇಶ್ ಗೋಪಿ ವಿವಾದಕ್ಕೆ ಒಳಗಾಗಿದ್ದಾರೆ. ಜಿಲ್ಲೆಯ ಪುತ್ತೂರ್ ಎಂಬ ಗ್ರಾಮಕ್ಕೆ ಸಂಸದ ಸುರೇಶ್ ಗೋಪಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ತಮಗೆ ಗೌರವ ವಂದನೆ ನೀಡಬೇಕು ಎಂದು ಪಟ್ಟು ಹಿಡಿದದ್ದೇ ಬೆಳವಣಿಗೆಗೆ ಕಾರಣವಾಗಿದೆ.
ಮಲಯಾಳ ಸುದ್ದಿವಾಹಿನಿಗಳಲ್ಲಿ ಈ ಬಗ್ಗೆ ವರದಿ ಪ್ರಸಾರವಾಗುತ್ತಲೇ, ಪ್ರತಿಕ್ರಿಯೆ ನೀಡಿದ ಸುರೇಶ್ ಗೋಪಿ, “ಗೌರವ ವಂದನೆ ನೀಡಲೇಬೇಕು ಎಂದು ಪಟ್ಟು ಹಿಡಿದಿಲ್ಲ. ನಾನು ಸಂಸದನಾಗಿರುವ ಹಿನ್ನೆಲೆಯಲ್ಲಿ ಗೌರವ ನೀಡಬೇಕು ಎಂದು ಪೊಲೀಸ್ ಅಧಿಕಾರಿಗೆ ಸೂಚಿಸಿದ್ದೆ’ ಎಂದಿದ್ದಾರೆ. ಹಲವು ಸಿನೆಮಾಗಳಲ್ಲಿ ಅವರು ಖಡಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.