RSS ಶ್ಲಾಘನೆ; ಸಭಾಪತಿ ಧನಕರ್ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ
Team Udayavani, Aug 2, 2024, 12:33 AM IST
ಹೊಸದಿಲ್ಲಿ: ಉಪರಾಷ್ಟ್ರಪತಿಯೂ ಆಗಿರುವ ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ಅವರು ಆರ್ಎಸ್ಎಸ್ ಅನ್ನು ಹೊಗಳಿದ ಬೆನ್ನಲ್ಲೇ ಕಾಂಗ್ರೆಸ್, ಭಾರತದ ಸಾರ್ವ ಭೌಮತ್ವ ಮತ್ತು ಸಮಗ್ರತೆಯನ್ನು ಧ್ವಂಸಗೊಳಿಸುವ ಇತಿಹಾಸ ಆರ್ಎಸ್ಎಸ್ಗಿದೆ ಎಂದು ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ಜೈರಾಂ ರಮೇಶ್ ಅವರು, ಆರ್ಎಸ್ಎಸ್ ಹೇಗೆ ರಾಷ್ಟ್ರವಿರೋಧಿ, ಸಂವಿಧಾನ ವಿರೋಧಿ, ಹಿಂಸಾ ತ್ಮಕವಾಗಿದೆ ಎಂಬುದು ದೇಶದ ಮೊದಲ ಗೃಹ ಸಚಿವ ವಲ್ಲಭಭಾಯ್ ಪಟೇಲ್ ಅವರ ಪತ್ರವ್ಯವ ಹಾರಗಳಿಂದ ತಿಳಿದು ಬರುತ್ತದೆ ಎಂದು ಹೇಳಿದ್ದಾರೆ. ಸರ್ದಾರ್ಗೆ ಆರ್ಎಸ್ಎಸ್ ಬಹಿಷ್ಕೃತವಾಗಿತ್ತು ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.