RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್
Team Udayavani, Oct 7, 2024, 6:45 AM IST
ಕೋಟಾ: “ಭಾರತ ಹಿಂದೂ ರಾಷ್ಟ್ರ. ಅದರ ರಕ್ಷಣೆಗೆ ಹಿಂದೂ ಸಮುದಾಯವು ಭಾಷೆ, ಜಾತಿ-ಮತ ಹಾಗೂ ಪ್ರಾದೇಶಿಕ ವಿವಾದಗಳನ್ನು ಮರೆತು ಒಂದಾಗಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಾಜಸ್ಥಾನದ ಬರಾನ್ನಲ್ಲಿ ನಡೆದ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಹಳ ಪ್ರಾಚೀನ ಕಾಲದಿಂದಲೂ ಈ ನಾಡಿನಲ್ಲಿ ವಾಸಿಸುತ್ತಿದ್ದೇವೆ. ಹಿಂದೂ ಎಂಬ ಪದವು ಬಳಿಕ ಬಂದಿದೆ. ಹಿಂದೂಗಳು ಎಲ್ಲರನ್ನೂ ತಮ್ಮಂತೆಯೇ ಭಾವಿಸುತ್ತಾರೆ’ ಎಂದರು.
ಇದರ ಜತೆಗೆ ಹಿಂದೂಗಳು ತಮ್ಮ ಕೆಲಸವನ್ನು ಮತ್ತೂಬ್ಬರಿಗೆ ವಹಿಸಿಕೊಡುವ ಅಭ್ಯಾಸ ಹೊಂದಿದ್ದು, ದೇವರೇ ನಮ್ಮನ್ನು ಕಾಪಾಡು ಎನ್ನುತ್ತಾರೆ. ಆದರೆ ದೇವರು ತಮ್ಮ ಕೆಲಸಗಳನ್ನು ತಾವೇ ಮಾಡುವರಿಗೆ ನೆರವಾಗುತ್ತಾನೆ ಎಂದರು. ಮಹಾಭಾರತದಲ್ಲಿ ಕೂಡ ಕೃಷ್ಣ ಪಾಂಡವರಿಗೆ ನೆರವಾಗಿದ್ದ ಉದಾಹರಣೆ ಇದೆ ಎಂದು ಭಾಗವತ್ ನೆನಪಿಸಿ ಕೊಂಡರು.
ಸಿದ್ಧಾಂತದ ಆಧಾರದಲ್ಲಿ ಆರ್ಎಸ್ಎಸ್ ಕೆಲಸ ಮಾಡುತ್ತದೆಯೇ ಹೊರತು ಯಾಂತ್ರಿಕವಾಗಿ ಅಲ್ಲ. ಸಂಘ ಹೊಂದಿರುವ ಮೌಲ್ಯಗಳನ್ನು ನಾಯಕರು ಸೇರಿದಂತೆ ವಿವಿಧ ಹಂತಗಳ ಮೂಲಕ ಕಾರ್ಯಕರ್ತರಿಗೆ ತಲುಪುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ
Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್ಲೈನ್ ನೋಂದಣಿ ಕಡ್ಡಾಯ
Controversial Maldives President ಭಾರತಕ್ಕೆ !; ಇಂದು ರಾಷ್ಟ್ರಪತಿ, ಪ್ರಧಾನಿ ಮೋದಿ ಭೇಟಿ
Bhopal;1,800 ಕೋ.ರೂ. ಡ್ರಗ್ಸ್ ವಶ!; ದಿಲ್ಲಿಯಲ್ಲಿ ಕೊಕೇನ್ ಪತ್ತೆ ಬೆನ್ನಲ್ಲೇ ಘಟನೆ
Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.