Kochi; ಆರೆಸ್ಸೆಸ್‌ ನಾಯಕನ ಕೊಲೆ ಕೇಸು: 17 ಪಿಎಫ್ಐ ಸದಸ್ಯರಿಗೆ ಕೇರಳ ಹೈಕೋರ್ಟ್‌ ಜಾಮೀನು

ಮೊಬೈಲ್‌ ಸದಾ ಚಾರ್ಜ್‌ ಆಗಿರಬೇಕು, ಲೊಕೇಶನ್‌ ಶೇರ್‌ ಮಾಡಬೇಕು ಎಂದು ಷರತ್ತು

Team Udayavani, Jun 25, 2024, 10:21 PM IST

RSS leader’s case: Kerala High Court grants bail to 17 PFI members

ತಿರುವನಂತಪುರ: ಆರ್‌ಎಸ್‌ಎಸ್‌ ನಾಯಕ ಶ್ರೀನಿವಾಸನ್‌ ಹತ್ಯೆ ಹಾಗೂ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ದಾಖಲಿಸಿದ್ದ 2 ಪ್ರಕರಣಗಳಲ್ಲಿ 17 ಪಿಎಫ್ಐ ಕಾರ್ಯಕರ್ತರಿಗೆ ಕೇರಳ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

2022ರ ಸೆ.28ರಂದು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಪಿಎಫ್ಐ ಅನ್ನು ನಿಷೇಧಿಸಲಾಗಿದ್ದು, ಅದರ 65 ಕಾರ್ಯಕರ್ತರ ವಿರುದ್ಧ ಎನ್‌ಐಎ ಕೇಸು ದಾಖಲಿಸಿತ್ತು. ಈ ಪೈಕಿ 6 ಆರೋಪಿಗಳು ಪಾಲಕ್ಕಾಡ್‌ನ‌ಲ್ಲಿ  ನಡೆದ ಆರ್‌ಎಸ್‌ಎಸ್‌ ನಾಯಕ ಶ್ರೀನಿವಾಸನ್‌ ಹತ್ಯೆಯಲ್ಲೂ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಎರಡೂ ಪ್ರಕರಣಗಳ ಚಾರ್ಜ್‌ಶೀಟ್‌ಗಳನ್ನು ಎನ್‌ಐಎ ವಿಲೀನಗೊಳಿಸಿತ್ತು.

ಇದೀಗ ಪ್ರಕರಣದ 26 ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದು, ನ್ಯಾಯಮೂರ್ತಿ ಎ.ಕೆ.ಜಯಶಂಕರನ್‌ ನಂಬಿಯಾರ್‌ ಹಾಗೂ ನ್ಯಾ.ಶ್ಯಾಮ್‌ಕುಮಾರ್‌ ಅವರ ವಿಭಾಗೀಯ ನ್ಯಾಯಪೀಠವು 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. 9 ಆರೋಪಿಗಳ ಅರ್ಜಿಯನ್ನು ತಿರಸ್ಕರಿಸಿದೆ.

ಆರೋಪಿಗಳು ತಮ್ಮ ಮೊಬೈಲ್‌ ಫೋನ್‌ ಸಂಖ್ಯೆ ಹಾಗೂ ಅದರ ಜಿಪಿಎಸ್‌ ಲೊಕೇಷನ್‌ ಅನ್ನು ತನಿಖಾಧಿಕಾರಿಗಳೊಂದಿಗೆ ಹಂಚಿಕೊಳ್ಳಬೇಕು, ಕೇರಳ ಬಿಟ್ಟು ತೆರಳಬಾರದು, ಪಾಸ್‌ಪೋರ್ಟ್‌ ಸರೆಂಡರ್‌ ಮಾಡಬೇಕು, ಮೊಬೈಲ್‌ ಸದಾ ಚಾರ್ಜ್‌ನಲ್ಲೇ ಇರಬೇಕು ಎಂಬೆಲ್ಲ ಷರತ್ತುಗಳನ್ನು ವಿಧಿಸಲಾಗಿದೆ.

ಟಾಪ್ ನ್ಯೂಸ್

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.