![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Nov 23, 2023, 5:51 PM IST
ಹೊಸದಿಲ್ಲಿ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಶ್ನೆಗಾಗಿ ಲಂಚ ಪ್ರಕರಣದ ಆರೋಪ ಪ್ರಕರಣದ ವಿವಾದದ ಬೆನ್ನಲ್ಲೇ ಲೋಕಸಭೆಯ ವೆಬ್ಸೈಟ್ಗೆ ಪ್ರವೇಶದ ನಿಯಮಗಳನ್ನು ಬದಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವೈಯಕ್ತಿಕ ಸಿಬಂದಿ ಅಥವಾ ಯಾವುದೇ ಮೂರನೇ ವ್ಯಕ್ತಿ ಡಿಜಿಟಲ್ ಸಂಸದ್ ವೆಬ್ಸೈಟ್ ಅನ್ನು ಪ್ರವೇಶಿಸಲು ಸಾಧ್ಯವಿಲ್ಲ ಮತ್ತು ಸಂಸದರ ಪರವಾಗಿ ಸೂಚನೆಗಳನ್ನು ನೀಡಲು ಅಥವಾ ಪ್ರಶ್ನೆಗಳನ್ನು ಸಲ್ಲಿಸಲು ಸಾಧ್ಯವಿಲ್ಲ. ಸಂಸದರು ಮಾತ್ರ ತಮ್ಮ ವೈಯಕ್ತಿಕ ಲಾಗಿನ್ ವಿವರಗಳನ್ನು ಬಳಸಿಕೊಂಡು ಸೈಟ್ ಅನ್ನು ಬಳಸಲು ಸಾಧ್ಯವಾಗುತ್ತದೆ. ಸಂಸದರ ನೋಂದಾಯಿತ ಮೊಬೈಲ್ ಫೋನ್ಗಳಲ್ಲಿ OTPಬರುತ್ತದೆ ಮತ್ತು ಅವರು ಕೋಡ್ ಅನ್ನು ನಮೂದಿಸಿದ ನಂತರ ಮಾತ್ರ ಸೈಟ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರ ಪತ್ರವನ್ನು ಉಲ್ಲೇಖಿಸಿ ಆರೋಪಿಸಿದ ಬಳಿಕ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.