![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 16, 2019, 6:56 PM IST
ತಿರುವನಂತಪುರಂ: ಮಂಡಲ ಪೂಜೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಶನಿವಾರ ತೆರೆಯಲಾಗಿದೆ.
ಸಂಜೆ 5 ಗಂಟೆಗೆ ದೇವಾಲಯದ ಬಾಗಿಲನ್ನು ತೆಗೆಯಲಾಗುತ್ತಿದ್ದು, ಈಗಾಗಲೇ ಭಕ್ತರು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಇಂದಿನಿಂದ ಮೂರು ತಿಂಗಳುಗಳ ಕಾಲ ದೇವರ ದರ್ಶನ ಪಡೆಯಬಹುದಾಗಿದೆ. ಈ ವಾರ ರಾಜ್ಯ ಮತ್ತು ನೆರೆಯ ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸನ್ನಿಧಾನಕ್ಕೆ ನೀಡಲಿದ್ದು, ಬಳಿಕ ಹೊರ ರಾಜ್ಯದ ಭಕ್ತರ ಸಂಖ್ಯೆ ಹೆಚ್ಚಾಗಲಿದೆ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೂ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನಿರಾಕರಣೆಯಾಗುತ್ತಿದೆ. ಇನ್ನು ಈ ಬಾರಿ ದರ್ಶನಕ್ಕಾಗಿ ತೆರಳಿದ 10ರಿಂದ 50 ವರ್ಷದೊಳಗಿನ 10 ಮಹಿಳೆಯರನ್ನು ಪಂಬಾ ಬಳಿ ಕಾರ್ಯಕರ್ತರು ತಡೆ ಹಿಡಿಯಲಾಗಿದ್ದು, ಅವರನ್ನು ವಾಪಸ್ಸು ಕಳುಹಿಸಲಾಗಿದೆ. ಇವರೆಲ್ಲಾ ವಿಜಯವಾಡ ಮತ್ತು ಆಂಧ್ರಪ್ರದೇಶ ಮೂಲದ ಭಕ್ತರು ಎಂದು ತಿಳಿದುಬಂದಿದೆ.
ಶಬರಿಮಲೆ ಪ್ರವೇಶಿಸುವ ಮಹಿಳೆಯರಿಗೆ ಸರಕಾರದ ವತಿಯಿಂದ ಪೊಲೀಸ್ ರಕ್ಷಣೆ ನೀಡಲಾಗಿಲ್ಲ. ಕಾನೂನು ಸುವ್ಯವಸ್ಥೆಗೆ ಮಾತ್ರ ಅಲ್ಲಿನ ಸರಕಾರ ಪೊಲೀಸರನ್ನು ನಿಯೋಜಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.