![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 27, 2023, 12:40 AM IST
ತಿರುವನಂತಪುರ: ಕೇರಳದ ಶಬರಿಮಲೆ ದೇಗುಲದಲ್ಲಿ ಡಿ. 25ರ ವರೆಗೆ 39 ದಿನಗಳಲ್ಲಿ 204.30 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ತಿರುವಾಂಕೂರು ದೇವಸ್ವಮ್ ಮಂಡಳಿ (ಟಿಡಿಬಿ) ತಿಳಿಸಿದೆ.
39 ದಿನಗಳಲ್ಲಿ ದೇಗುಲದ ವಿವಿಧ ಮೂಲ ಗಳಿಂದ ಒಟ್ಟು 204.30 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಹುಂಡಿ ಕಾಣಿಕೆ ಲೆಕ್ಕ ಹಾಕಿದ ಅನಂತರ ಆದಾಯ ಇನ್ನಷ್ಟು ಏರಿಕೆಯಾಗಲಿದೆ.
ಭಕ್ತರು ಸಲ್ಲಿಸಿರುವ ಕಾಣಿಕೆಯಿಂದ 63.89 ಕೋಟಿ ರೂ. ಸಂಗ್ರಹವಾಗಿದೆ. ಅರವಣ ಪ್ರಸಾದ ಮಾರಾಟದಿಂದ 96.32 ಕೋಟಿ ರೂ., ಅಪ್ಪಂ ಪ್ರಸಾದ ಮಾರಾಟದಿಂದ 12.38 ಕೋಟಿ ರೂ. ಆದಾಯ ಬಂದಿದೆ ಎಂದು ಟಿಡಿಬಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.
ಈ ವರ್ಷದ ಮಂಡಲ ಋತುವಿ ನಲ್ಲಿ ಡಿ. 25ರ ವರೆಗೆ 31,43,163 ಭಕ್ತರು ಸ್ವಾಮಿಯ ದರ್ಶನ ಪಡೆದಿ¨ªಾರೆ ಎಂದು ತಿಳಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.