Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್
Team Udayavani, Oct 28, 2024, 1:59 AM IST
ಹೊಸದಿಲ್ಲಿ: ಕೃಷ್ಣ ಮೃಗ ಬೇಟೆ ಪ್ರಕರಣ ಸಂಬಂಧ ನಟ ಸಲ್ಮಾನ್ ಖಾನ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಕೆಂಗ ಣ್ಣಿಗೆ ಗುರಿಯಾಗಿದ್ದಾರೆ. ಇದರ ಪ್ರಾಯಶ್ಚಿತ್ತವಾಗಿ ಸಲ್ಮಾನ್ ದೇವಸ್ಥಾನಕ್ಕೆ ಹೋಗಿ ಕ್ಷಮೆಯಾಚಿಸಲಿ. ಜತೆಗೆ ಜೈಲಿನಲ್ಲಿರುವ ಬಿಷ್ಣೋಯ್ ಭೇಟಿ ಮಾಡಿ ತಪ್ಪೊಪಿ³ಕೊಳ್ಳಲಿ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಸಲಹೆ ನೀಡಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿ, ಕೃಷ್ಣಮೃಗ ಬೇಟೆ ಒಂದು ಸಮುದಾ ಯಕ್ಕೆ ಸಂಬಂಧಿಸಿದ್ದು. ಲಾರೆನ್ಸ್ ಒಬ್ಬ ಕೆಟ್ಟ ಮನುಷ್ಯ. ಹೀಗಾಗಿ ಸಲ್ಮಾನ್ ಕ್ಷಮೆಯಾಚಿಸುವುದು ಉತ್ತಮ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.