![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 31, 2019, 6:42 PM IST
Image: Facebook/Ramtek Katariya
ನೋಯ್ಡಾ:ಅಪರಿಚಿತ ದುಷ್ಕರ್ಮಿಗಳ ಗುಂಡಿನ ದಾಳಿಗೆ ಸಮಾಜವಾದಿ ಪಕ್ಷದ ಮುಖಂಡ ಬಲಿಯಾಗಿರುವ ಘಟನೆ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಮ್ ಟೆಕ್ ಕಟಾರಿಯಾ ಸಮಾಜವಾದಿ ಪಕ್ಷದ ದಾದ್ರಿ ಅಸೆಂಬ್ಲಿ ವಲಯದ ಅಧ್ಯಕ್ಷ. ಮೇಲ್ನೋಟಕ್ಕೆ ಇದೊಂದು ರಾಜಕೀಯ ದ್ವೇಷದ ಕೊಲೆ ಅಲ್ಲ ಎಂಬುದನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ದಾದ್ರಿಯ ಜಾರ್ಚಾ ರಸ್ತೆ ಸಮೀಪದ ಮನೆ ಬಳಿಯೇ ಈ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿ ಆಗಮಿಸಿದ್ದ ನಾಲ್ಕು ಮಂದಿ ದುಷ್ಕರ್ಮಿಗಳು, ಏಕಾಏಕಿ ಐದು ಗುಂಡುಗಳನ್ನು ರಾಮ್ ಟೆಕ್ ಮೇಲೆ ಹಾರಿಸಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು, ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.