Samvidhan Sadan: ಹಳೆ ಸಂಸತ್ ಕಟ್ಟಡಕ್ಕೆ ಹೊಸ ಹೆಸರು ಬಹಿರಂಗಪಡಿಸಿದ ಪ್ರಧಾನಿ


Team Udayavani, Sep 19, 2023, 3:01 PM IST

Samvidhan Sadan: ಹಳೆ ಸಂಸತ್ ಕಟ್ಟಡಕ್ಕೆ ಹೊಸ ಹೆಸರು ಬಹಿರಂಗಪಡಿಸಿದ ಪ್ರಧಾನಿ

ನವದೆಹಲಿ: ಸೋಮವಾರದಂದು ಹಳೆ ಸಂಸತ್‌ ಭವನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಕೊನೆಯ ಕಲಾಪಗಳು ನಡೆದ ಬಳಿಕ ಮಂಗಳವಾರ ಉಭಯ ಸದನಗಳು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು ಇದಕ್ಕೂ ಮೊದಲು ಹಳೆಯ ಸಂಸದ್ ಕಟ್ಟಡದಲ್ಲಿ ನೆರವೇರಿದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಇತಿಹಾಸ ಪುಟ ಸೇರಲಿರುವ ಹಳೆಯ ಸಂಸತ್ ಭವನಕ್ಕೆ ಹೊಸದೊಂದು ಹೆಸರನ್ನು ಬಹಿರಂಗಪಡಿಸಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮುನ್ನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಐದು ದಿನಗಳ ಕಾಲ ನಡೆದ ವಿಶೇಷ ಸಂಸತ್ ಅಧಿವೇಶನದ ಎರಡನೇ ದಿನವಾದ ಇಂದು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದೇವೆ ಎಂದು ಹೇಳಿದರು.

ಬಳಿಕ ಮಾತನಾಡಿದ ಪ್ರಧಾನಿ ಕಳೆದ 75 ವರ್ಷಗಳಿಂದ ಸಂಸತ್ ಅಧಿವೇಶನಗಳು ನಡೆಯುತ್ತಿರುವ ಕಟ್ಟಡವನ್ನು ಹಳೆಯ ಕಟ್ಟಡ ಎಂದು ಸುಮ್ಮನೆ ಉಲ್ಲೇಖಿಸಿ ಘನತೆಗೆ ಕುಂದು ಬರಬಾರದು ಹಾಗಾಗಿ ಹಳೆ ಸಂಸತ್ ಕಟ್ಟಡಕ್ಕೆ ‘ಸಂವಿಧಾನ ಸದನ್’ ಎಂದು ನಾಮಕರಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಲಹೆ ನೀಡಿದ್ದಾರೆ.

ಈ ಕಟ್ಟಡವನ್ನು ‘ಸಂವಿಧಾನ ಸದನ್’ ಎಂದು ಉಲ್ಲೇಖಿಸುವುದು ಸಂಸತ್ತಿನಲ್ಲಿ ಇತಿಹಾಸ ನಿರ್ಮಿಸಿದ ನಾಯಕರಿಗೆ ಗೌರವ ಸಲ್ಲಿಸುತ್ತದೆ ಎಂದು ಪ್ರಧಾನಿ ಹೇಳಿದರು. ಭವಿಷ್ಯದ ಪೀಳಿಗೆಗೆ ಈ ವರ್ತಮಾನವನ್ನು ನೀಡುವ ಅವಕಾಶವನ್ನು ನಾವು ಬಿಡಬಾರದು ಎಂದು ಅವರು ಹೇಳಿದರು.

ಪ್ರಧಾನಿ ಭಾಷಣದ ಬಳಿಕ ಪ್ರಧಾನಿ ಮೋದಿ ಮತ್ತು ಎಲ್ಲಾ ಸಂಸದರು ಹಳೆಯ ಕಟ್ಟಡದಿಂದ ಹೊಸ ಕಟ್ಟಡಕ್ಕೆ ನಡೆದು ಸಾಗಿದರು. ಹೊಸ ಸಂಸತ್ ಭವನದ ಉದ್ಘಾಟನೆಯ ದಿನದಂದು ಎಲ್ಲಾ ಸಂಸದರು ಸಂವಿಧಾನದ ಪ್ರತಿ, ಸಂಸತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಗಳನ್ನು ಒಳಗೊಂಡ ಉಡುಗೊರೆಯನ್ನು ಸ್ವೀಕರಿಸಿದರು.

ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರ ಆಗುವುದರ ಜೊತೆಗೆ ಉಭಯ ಸದನಗಳ ಸಂಸತ್ತಿನ ಸಿಬ್ಬಂದಿಯ ಸಮವಸ್ತ್ರದಲ್ಲೂ ಬದಲಾವಣೆ ತರಲಿದೆ. ಚೇಂಬರ್ ಅಟೆಂಡೆಂಟ್‌ಗಳು, ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ಚಾಲಕರು ಮತ್ತು ಮಾರ್ಷಲ್‌ಗಳು ವಿಶೇಷ ಅಧಿವೇಶನದಲ್ಲಿ ಹೊಸ ಸಮವಸ್ತ್ರವನ್ನು ಧರಿಸಲಿದ್ದಾರೆ.

ಇದನ್ನೂ ಓದಿ: Cauvery Water Dispute:ಕಾವೇರಿ ಬಿಕ್ಕಟ್ಟು ಚರ್ಚಿಸಲು ನಾಳೆ ದೆಹಲಿಯಲ್ಲಿ ಮಹತ್ವದ ಸಭೆ

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.