![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 3, 2024, 8:00 AM IST
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯ ದೇವಸ್ಥಾನಗಳಲ್ಲಿ ಸಾಯಿಬಾಬಾ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ವಿಚಾರ ಈಗ ವಿವಾದವೆಬ್ಬಿಸಿದೆ. ಬಡಾ ಗಣೇಶ ಮಂದಿರ ಸೇರಿ 14 ದೇವಸ್ಥಾನಗಳಲ್ಲಿ ಸಾಯಿಬಾಬಾ ವಿಗ್ರಹಗಳನ್ನು ತೆಗೆಸಲಾಗಿದ್ದು, ಇನ್ನೂ 28 ದೇವಸ್ಥಾನಗಳನ್ನು ಹಿಂದೂ ಸಂಘಟನೆಗಳು ಗುರಿಯಾಗಿಸಿಕೊಂಡಿವೆ.
ಸನಾತನ ರಕ್ಷಕ ಸೇನೆ ಈ ವಿಚಾರವಾಗಿ ಭಾರಿ ವಿರೋಧ ಮಾಡುತ್ತಿದೆ ಎಂದು ವರದಿಯಾಗಿದೆ. ಸಾಯಿಬಾಬಾ ಮುಸ್ಲಿಂ ಆಗಿದ್ದು, ಸನಾತನ ಧರ್ಮದೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬುದು ಹಿಂದೂ ಸಂಘಟನೆಗಳ ವಾದವಾಗಿದೆ.
ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಇನ್ನೂ 28 ದೇವಾಲಯಗಳನ್ನು ಗುರಿಯಾಗಿಸಿಕೊಂಡಿವೆ. ಸಾಯಿಬಾಬಾ ಪೂಜೆಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ದೇವಸ್ಥಾನಗಳಲಿ ಅವರ ವಿಗ್ರಹ ಇಡಲು ನಾವು ಬಿಡುವುದಿಲ್ಲ ಎಂದು ಸಂಘಟನೆಗಳು ಪಟ್ಟು ಹಿಡಿದಿವೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.