![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 9, 2018, 6:35 AM IST
ಹೊಸದಿಲ್ಲಿ: ಹಜ್ ಯಾತ್ರಿಕರಿಗೆ ಅಗ್ಗದ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ಕೇಂದ್ರ ಸರಕಾರಕ್ಕೆ ಮೊದಲ ಯಶಸ್ಸು ಸಿಕ್ಕಿದೆ. ಸಮುದ್ರದ ಮೂಲಕ ಯಾತ್ರಿಗಳನ್ನು ಕಳುಹಿಸುವ ಸರಕಾರದ ಪ್ರಸ್ತಾಪಕ್ಕೆ ಸೌದಿ ಅರೇಬಿಯಾ ಸರಕಾರ ಒಪ್ಪಿಗೆ ನೀಡಿದೆ. ಹೀಗಾಗಿ, ಹಡಗಿನಲ್ಲಿ ಹಜ್ ಯಾತ್ರೆ ಕೈಗೊಳ್ಳುವ ವ್ಯವಸ್ಥೆಯು ಬರೋಬ್ಬರಿ 23 ವರ್ಷಗಳ ಬಳಿಕ ಮತ್ತೂಮ್ಮೆ ಆರಂಭವಾಗಲಿದೆ.
ಈ ಕುರಿತು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖಾ¤ರ್ ಅಬ್ಟಾಸ್ ನಖೀÌ ಸೋಮವಾರ ಮಾಹಿತಿ ನೀಡಿದ್ದಾರೆ. ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವ ಮೊಹಮ್ಮದ್ ಸಲೇಹ್ ಬಿನ್ ತಾಹೇರ್ ಬೆಂಟೆನ್ ಅವರೊಂದಿಗೆ ರವಿವಾರ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಮುಂಬರುವ ವರ್ಷಗಳಲ್ಲಿ ಹಡಗುಗಳ ಮೂಲಕ ಯಾತ್ರಿಕರನ್ನು ಕಳುಹಿಸುವುದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಸಚಿವ ನಖೀÌ ತಿಳಿಸಿದ್ದಾರೆ. ಜತೆಗೆ, ಇದೊಂದು ಕ್ರಾಂತಿಕಾರಿ, ಯಾತ್ರಿಗಳ ಸ್ನೇಹಿ ಹಾಗೂ ಬಡವರ ಪರ ನಿರ್ಧಾರ ಎಂದು ಬಣ್ಣಿಸಿದ್ದಾರೆ. ಆದರೆ, ಯಾವ ವರ್ಷದಿಂದ ಇಂಥ ವ್ಯವಸ್ಥೆ ಜಾರಿಯಾಗಲಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.