![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
PM Modi ಸಿನೆಮಾದಲ್ಲಿ ಹಗರಣಗಳೇ: ಖರ್ಗೆ
Team Udayavani, Jul 2, 2024, 1:04 AM IST
![1-a-kharge](https://www.udayavani.com/wp-content/uploads/2024/07/1-a-kharge-620x318.jpg)
ಹೊಸದಿಲ್ಲಿ: ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ವಿರುದ್ಧ ಮುಗಿಬಿದ್ದಿರೆ. “ಮೋದಿ ಚುನಾವಣ ಭಾಷಣಗಳಲ್ಲಿ, ಕಳೆದ 10 ವರ್ಷಗಳಲ್ಲಿ ನಡೆದಿದ್ದು ಕೇವಲ ಟ್ರೈಲರ್, ಸಿನೆಮಾ ಇನ್ನೂ ಬಾಕಿಯಿದೆ ಎನ್ನುತ್ತಿದ್ದರು. ಎನ್ಡಿಎ 3ನೇ ಅವಧಿ ಪ್ರಶ್ನೆಪತ್ರಿಕೆಗಳ ಸೋರಿಕೆ, ಕಾಶ್ಮೀರದಲ್ಲಿ ಉಗ್ರ ದಾಳಿ, ರೈಲು ಅಪಘಾತ, ವಿಮಾನ ನಿಲ್ದಾಣದಲ್ಲಿ ಮೇಲ್ಛಾವಣಿ ಕುಸಿತ, ಟೋಲ್ ತೆರಿಗೆ ಏರಿಕೆಗಳೇ ತುಂಬಿಕೊಂಡಿವೆ ಎಂದು ವ್ಯಂಗ್ಯವಾಡಿದ್ದಾರೆ.
“ಪ್ರಧಾನಿಯ ಸಿನೆಮಾ ಹೇಗಿರಬಹುದೆಂದು ಕಲ್ಪಿಸಿ ಕೊಂಡರೆ, ಕಳೆದ 1 ತಿಂಗಳನ್ನು ನೋಡಬಹುದು. ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ, ಪರೀಕ್ಷೆಗಳೇ ರದ್ದಾಗಿವೆ. ರೈಲು ಅಪಘಾತಗಳಾಗಿವೆ, ಕಾಶ್ಮೀರದಲ್ಲಿ 3 ಉಗ್ರ ದಾಳಿಗಳಾಗಿವೆ, ರಾಮ ಮಂದಿರದಲ್ಲಿ ಸೋರಿಕೆಯಾಗಿದೆ, 3 ವಿಮಾನ ನಿಲ್ದಾಣಗಳಲ್ಲಿ ಮೇಲ್ಛಾವಣಿಯೇ ಕುಸಿದುಹೋಗಿದೆ, ಟೋಲ್ ತೆರಿಗೆಗಳಲ್ಲಿ ಹೆಚ್ಚಳವಾಗಿದೆ, ರೂಪಾಯಿ ಮೌಲ್ಯ ಕುಸಿತವಾಗಿದೆ’ ಎಂದು ಖರ್ಗೆ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.