Tragedy: ಶಾಲೆಗೆ ಹೋಗೆಂದು ಬೈದ ತಾಯಿ, ಸಿಟ್ಟಿನಲ್ಲಿ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟ ಮಗಳು
Team Udayavani, Dec 8, 2023, 11:09 AM IST
ಉತ್ತರ ಪ್ರದೇಶ: ಶಾಲೆಗೆ ಹೋಗಲು ನಿರಾಕರಿಸುತ್ತಿದ್ದ ಮಗಳಿಗೆ ತಾಯಿ ಸಿಟ್ಟಿನಿಂದ ಬೈದಿದ್ದಕ್ಕೆ ಕೋಪಗೊಂಡ ಮಗಳು ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಸಂಭವಿಸಿದೆ
ಖುಷಿ ಶರ್ಮಾ (13ವರ್ಷ) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ.
ಘಟನೆ ವಿವರ: ಖುಷಿ ಶರ್ಮಾಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ ಅದಕ್ಕಾಗಿ ಪದೇ ಪದೇ ಶಾಲೆಗೆ ರಜೆ ಹಾಕುತ್ತಿದ್ದಳು ಇದರಿಂದ ಕೋಪಗೊಂಡ ತಾಯಿ ಮಗಳಿಗೆ ಗದರಿದ್ದಾರೆ ಅಲ್ಲದೆ ಕೋಪದಿಂದ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಕುಪಿತಗೊಂಡ ಮಗಳು ಶಾಲೆಗೆ ತೆರಳುವಂತೆ ಬ್ಯಾಗ್ ಹಿಡಿದುಕೊಂಡು ಮನೆಯಿಂದ ಹೊರಟು ಹೋದವಳು ಶಾಲೆಗೆ ಹೋಗದೆ ಅಲ್ವಾರ್-ಮಥುರಾ ರೈಲ್ವೇ ಟ್ರ್ಯಾಕ್ ಬಳಿ ಹೋಗಿದ್ದಾಳೆ ಅಲ್ಲಿ ರೈಲು ಬರುವ ತನಕ ಕಾದು ರೈಲು ಬಂದ ವೇಳೆ ಅದರ ಎದುರು ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ.
ಈ ಘಟನೆಯನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಘಟನಾ ಸ್ಥಳಕ್ಕೆ ಬಂದ ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಪೊಲೀಸರು ಬಾಲಕಿಯ ವಿವರ ಪಡೆದು ಬಳಿಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ, ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Tollywood: ಗೆಳತಿ ಆತ್ಮಹತ್ಯೆ ಪ್ರಕರಣದಲ್ಲಿ ʼಪುಷ್ಪʼ ನಟನ ಬಂಧನ; ಚಿತ್ರೀಕರಣಕ್ಕೆ ಅಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.