![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-415x288.jpg)
ಬೀದಿ ಶ್ವಾನಗಳನ್ನು ಅಸ್ಸಾಂಗೆ ಕಳುಹಿಸಿ !
Team Udayavani, Mar 6, 2023, 6:24 AM IST
![ಬೀದಿ ಶ್ವಾನಗಳನ್ನು ಅಸ್ಸಾಂಗೆ ಕಳುಹಿಸಿ !](https://www.udayavani.com/wp-content/uploads/2023/03/dog-3-620x349.jpg)
ಮುಂಬೈ: ಬೀದಿನಾಯಿಗಳ ನಿಯಂತ್ರಣವಾಗಬೇಕಾದರೆ,ಅವುಗಳನ್ನು ಅಸ್ಸಾಂಗ ಕಳುಹಿಸಬೇಕು. ಅಲ್ಲಿನ ಜನರು ಅವುಗಳನ್ನು ಉತ್ಸಾಹದಿಂದ ತಿನ್ನುತ್ತಾರೆ ಎಂದು ಮಹಾರಾಷ್ಟ್ರದ ಶಾಸಕ ಬಚ್ಚು ಕಾಡು ವಿಲಕ್ಷಣ ಸಲಹೆ ನೀಡಿದ್ದು, ಬಚ್ಚು ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಪ್ರಹಾರ ಜನಶಕ್ತಿ ಪಕ್ಷದ ಮುಖ್ಯಸ್ಥರಾಗಿರುವ ಬಚು cಕಾಡು, ರಾಜ್ಯದಲ್ಲಿ ಬೀದಿ ನಾಯಿಗಳಿಂದ ಎದುರಾಗುವ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಅಸ್ಸಾಂನಲ್ಲಿ ಶ್ವಾನಗಳಿಗೆ ಬಹಳ ಬೇಡಿಕೆ ಇದೆ.
ಅವುಗಳಿಗೆ 8 ಸಾವಿರ ರೂ.ಗಳವರೆಗೂ ಬೆಲೆ ಇದೆ.ರಾಜ್ಯದಲ್ಲಿ ಬೀದಿ ನಾಯಿಗಳ ನಿಯಂತ್ರಣವಾಗಬೇಕಾದರೆ ಅವುಗಳನ್ನ ಮೊದಲು ಅಸ್ಸಾಂಗೆ ಕಳುಹಿಸಬೇಕು ಎಂದಿದ್ದಾರೆ.
ಇಂಥ ಅಮಾನವೀಯ ಸಲಹೆ ನೀಡಿದ್ದಕ್ಕಾಗಿ ಪ್ರಾಣಿದಯಾ ಸಂಘಗಳು ಬಚ್ಚು ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿವೆ.
ಟಾಪ್ ನ್ಯೂಸ್
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-415x288.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು](https://www.udayavani.com/wp-content/uploads/2024/07/bidanur-150x85.jpg)
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
![2-kushtagi](https://www.udayavani.com/wp-content/uploads/2024/07/2-kushtagi-150x90.jpg)
ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ
![vidhana-Soudha](https://www.udayavani.com/wp-content/uploads/2024/07/vidhana-Soudha-1-150x90.jpg)
Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?
![High-Court](https://www.udayavani.com/wp-content/uploads/2024/07/High-Court-150x90.jpg)
HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.