![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Dec 6, 2021, 6:15 AM IST
ಹೊಸದಿಲ್ಲಿ: ಹಿರಿಯ ಐಎಎಸ್ ಅಧಿಕಾರಿ ಅಲಕಾ ಉಪಾಧ್ಯಾಯ ಅವರನ್ನು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಇದರ ಜತೆಗೆ ಕೇಂದ್ರ ಸರಕಾರ ಇನ್ನೂ ಕೆಲವು ಪ್ರಮುಖ ಸಂಸ್ಥೆಗಳು, ಕಾರ್ಯದರ್ಶಿಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿರುವ ಒಟ್ಟು 42 ಹುದ್ದೆಗಳಲ್ಲಿನ ಇಲಾಖಾ ಮುಖ್ಯಸ್ಥರು, ಕಾರ್ಯ ದರ್ಶಿಗಳನ್ನು ಬದಲು ಮಾಡಿ ಆದೇಶ ಹೊರಡಿಸಿದೆ.
ಬಂದರು, ನೌಕಾಯಾನ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ಸಂಜಯ ಬಂದೋಪಾಧ್ಯಾಯ ಅವರನ್ನು ಭಾರತದ ಒಳನಾಡು ಜಲಸಾರಿಗೆ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಇದನ್ನೂ ಓದಿ:ಕತ್ರೀನಾ – ವಿಕ್ಕಿ ಕೌಶಲ್ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್ ಬಾರಾತ್
ಐಎಎಸ್ ಅಧಿಕಾರಿ ಧರ್ಮೇಂದ್ರ ಎಸ್.ಗಂಗ್ವಾರ್ ಅವರನ್ನು ಗಡಿ ನಿರ್ವಹಣ ವಿಭಾಗದ ಕಾರ್ಯದರ್ಶಿ, ಸಂದೀಪ್ ಕುಮಾರ್ ನಾಯಕ್ ಅವರನ್ನು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಮಂಡಳಿ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಉತ್ಪಾದಕತೆ ಮಂಡಳಿಯ ಮಹಾನಿರ್ದೇಶಕರನ್ನಾಗಿ ನೇಮಕ ಮಾಡ ಲಾಗಿದೆ. ಶ್ಯಾಮ್ ಮಿಶ್ರಾ ಅವರನ್ನು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.