ಸೋನಿಯಾ, ರಾಹುಲ್‌ ಭೂ ಕಬಳಿಕೆ: ಶಾ, ಯೋಗಿ, ಸ್ಮತಿ ವಾಗ್ಧಾಳಿ


Team Udayavani, Oct 10, 2017, 3:47 PM IST

Amit Shah1-700.jpg

ಅಮೇಠಿ : ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜೀವ್‌ ಗಾಂಧಿ ಟ್ರಸ್ಟ್‌ ಹೆಸರಲ್ಲಿ ಭೂ ಕಬಳಿಕೆಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ಭಾರತೀಯ ಜನತಾ ಪಕ್ಷ ಕಾಂಗ್ರೆಸ್‌ ಉನ್ನತ ನಾಯಕರಿಬ್ಬರ ವಾಗ್ಧಾಳಿಯನ್ನು ಆರಂಭಿಸಿತು.

“ಈ ಮೊದಲು ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರು ಭೂಕಬಳಿಕೆಗೆ ಯತ್ನಿಸಿದ್ದರು. ಈಗ ಸೋನಿಯಾ ಪುತ್ರ ರಾಹುಲ್‌ ಗಾಂಧಿಯೇ ಖುದ್ದು ಭೂಕಬಳಿಕೆಗೆ ಯತ್ನಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ಅಂತಹ ಕೃತ್ಯ ಅಸಾಧ್ಯ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದರು. 

ಉತ್ತರ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ವೇಳೆಯೇ ನಾವು ಅಮೇಠಿಯನ್ನೂ ಅಭಿವೃದ್ಧಿಪಡಿಸುವೆವು ಎಂದು ಯೋಗಿ ಹೇಳಿದರು.

ಅಮೇಠಿ ಕ್ಷೇತ್ರ ಪರ್ಯಾಪ್ತ ವಿದ್ಯುತ್‌ ಮತ್ತು ನೀರು ಸಹಿತ ಎಲ್ಲ ಮೂಲ ಸೌಕರ್ಯಗಳನ್ನು ಪಡೆಯುವಂತೆ ಕೇಂದ್ರದಲ್ಲಿ ಮೋದಿ ಸರಕಾರ ನೋಡಿಕೊಳ್ಳುತ್ತಿದೆ ಎಂದು ಯೋಗಿ ಹೇಳಿದರು.

ರಾಹುಲ್‌ ಗಾಂಧಿ ವಿರುದ್ಧದ ವಾಗ್ಧಾಳಿಯನ್ನು ಮುಂದುವರಿಸಿದ ಅಮಿತ್‌ ಶಾ, “ನಾನು ಶೆಹಜಾದಾ ರಾಹುಲ್‌ ಗಾಂಧಿಯನ್ನು ಪ್ರಶ್ನಿಸಬಯಸುತ್ತೇನೆ; ನಿಮ್ಮ ಕುಟುಂಬವನ್ನು ಅಮೇಠಿ ಕ್ಷೇತ್ರ ಮೂರು ದಶಕಗಳ ಕಾಲ ಚುನಾಯಿಸಿತು; ಆದರೆ ನೀವು ಈ ಕ್ಷೇತ್ರಕ್ಕೆ ಮಾಡಿರುವುದಾದರೂ ಏನು ? ನನ್ನ 30 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಚುನಾಯಿತ ಪ್ರತಿನಿಧಿಯೋರ್ವ ಎಂದೂ ತನ್ನ ಕ್ಷೇತ್ರಕ್ಕೆ ಭೇಟಿ ನೀಡದಿರುವುದನ್ನು ನಾನು ಕಂಡಿಲ್ಲ; ಆದರೆ ಇಲ್ಲಿ ಚುನಾಯಿತರಾಗದ ಅಭ್ಯರ್ಥಿ ಆಗೀಗ ಎಂಬಂತೆ ಈ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ’ ಎಂದು ಗುಡುಗಿದರು. 

“ದೇಶಾಭಿವೃದ್ಧಿಯ ದಿಶೆಯಲ್ಲಿ ಈ ವರೆಗೆ ಎರಡು ಮಾದರಿಗಳನ್ನು ಮಾತ್ರವೇ ದೇಶ ಕಂಡಿದೆ – ಅದೆಂದರೆ ಒಂದು ಗಾಂಧಿ-ನೆಹರೂ ಮಾದರಿ; ಇನ್ನೊಂದು ಮೋದಿ ಮಾದರಿ. ಮುಂದಿನ ಬಾರಿ ಯೋಗಿ ಆದಿತ್ಯನಾಥ್‌ ಅವರು ನಿಮ್ಮ (ಜನರ) ಓಟು ಕೇಳಲು ಬಂದಾಗ ಉತ್ತರ ಪ್ರದೇಶವು ಗುಜರಾತ್‌ನಷ್ಟೇ ಅಭಿವೃದ್ಧಿ ಹೊಂದಿರವುದನ್ನು ನೀವು ಕಾಣುವಿರಿ’ ಎಂದು ಅಮಿತ್‌ ಶಾ ಹೇಳಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.