![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 21, 2023, 7:50 AM IST
ಮುಂಬಯಿ: ಅದಾನಿ ಗ್ರೂಪ್ಸ್ ಮುಖ್ಯಸ್ಥ ಗೌತಮ್ ಅದಾನಿ, ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ಮುಂಬಯಿ ನಿವಾಸಕ್ಕೆ ಗುರುವಾರ ಭೇಟಿ ನೀಡಿದ್ದಾರೆ.
ಒಟ್ಟು ಎರಡು ಗಂಟೆಗಳ ಕಾಲ ಇಬ್ಬರು ಮಾತುಕತೆ ನಡೆಸಿದ್ದಾರೆ. ಅದಾನಿ ಸಮೂಹ ಸಂಸ್ಥೆ ವಿರುದ್ಧದ ಹಿಂಡನ್ಬರ್ಗ್ ವರದಿ ಕುರಿತಂತೆ ಜೆಪಿಸಿ ತನಿಖೆಗೆ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಒತ್ತಾಯದ ನಡುವೆಯೇ, ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಸಂದರ್ಶನವೊಂದಲ್ಲೂ ಜೆಪಿಸಿ ತನಿಖೆ ಕುರಿತು ಪ್ರತಿಕ್ರಿಯಿಸಿದ್ದ ಪವಾರ್, ಅದಾನಿ ಗ್ರೂಪ್ ಅನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.